Tuesday, October 14, 2025

request 21 days

ಗಣೇಶ ಮೂರ್ತಿ ವಿಸರ್ಜನೆಗೆ 21 ದಿನ ಅವಕಾಶ ಬೇಕಂತೆ..!

www.karnatakatv.net :ಗದಗ : ಲಕ್ಷ್ಮೇಶ್ವರ ಪಟ್ಟಣದ ಹಾವಳಿ ಹನಮಂತ ದೇವಸ್ಥಾನದ ಎದುರಿಗೆ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನೆಗೆ  21 ದಿನಗಳವರೆಗೆ ಕಾಲಾವಕಾಶ ಕೋಡಬೇಕು ಅಂತ ಹಿಂದೂ ಮಹಾಗಣಪತಿ ಸೇವಾ ಮಂಡಳಿಯವರು ಸರಕಾರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ರು. ಪ್ರತಿವರ್ಷವೂ ಇಲ್ಲಿ ಪ್ರತಿಷ್ಟಾಪಿಸಲಾಗೋ ಗಣೇಶ ಮೂರ್ತಿಯನ್ನು  21 ನೇ ದಿನದ ಬಳಿಕ ವಿಸರ್ಜನೆ ಮಾಡಲಾಗುತ್ತೆ ಹೀಗಾಗಿ ...
- Advertisement -spot_img

Latest News

ಮಾಟಮಂತ್ರ ಹೆಸರಿನಲ್ಲಿ ವಂಚನೆ : 53 ಲಕ್ಷ ಮೌಲ್ಯದ ಚಿನ್ನ ವಶ!

ಮಾಟಮಂತ್ರದಿಂದ ಮುಕ್ತಿ ಅಥವಾ ರಹಸ್ಯ ನಿಧಿಗಳನ್ನು ಹೊರತೆಗೆಯಲು ಪೂಜೆ ಮಾಡುತ್ತೇವೆ ಎಂದು ಹೇಳಿ ಜನರನ್ನು ವಂಚಿಸುತ್ತಿದ್ದ 49 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಲಾರ...
- Advertisement -spot_img