Saturday, August 15, 2026

request 21 days

ಗಣೇಶ ಮೂರ್ತಿ ವಿಸರ್ಜನೆಗೆ 21 ದಿನ ಅವಕಾಶ ಬೇಕಂತೆ..!

www.karnatakatv.net :ಗದಗ : ಲಕ್ಷ್ಮೇಶ್ವರ ಪಟ್ಟಣದ ಹಾವಳಿ ಹನಮಂತ ದೇವಸ್ಥಾನದ ಎದುರಿಗೆ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನೆಗೆ  21 ದಿನಗಳವರೆಗೆ ಕಾಲಾವಕಾಶ ಕೋಡಬೇಕು ಅಂತ ಹಿಂದೂ ಮಹಾಗಣಪತಿ ಸೇವಾ ಮಂಡಳಿಯವರು ಸರಕಾರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ರು. ಪ್ರತಿವರ್ಷವೂ ಇಲ್ಲಿ ಪ್ರತಿಷ್ಟಾಪಿಸಲಾಗೋ ಗಣೇಶ ಮೂರ್ತಿಯನ್ನು  21 ನೇ ದಿನದ ಬಳಿಕ ವಿಸರ್ಜನೆ ಮಾಡಲಾಗುತ್ತೆ ಹೀಗಾಗಿ ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img