Friday, August 28, 2026

request from farmers

KBJNL ಅಧಿಕಾರಿಗಳಿಗೆ ರೈತರಿಂದ ಮನವಿ

www.karnatakatv.net : ರಾಯಚೂರು : ಕೆ, ಬಿ, ಜೆ, ಎನ್, ಎಲ್  ಅಧಿಕಾರಿಗಳ ನಿರ್ಲಕ್ಷದಿಂದ ರಾಂಪುರು ಏತ ನೀರಾವರಿ ಕಾಲುವೆಯ ನೀರು ನುಗ್ಗಿದ ಘಟನೆ ಲಿಂಗಸ್ಗೂರ್ ತಾಲ್ಲೂಕಿನಲ್ಲಿ ನಡೆದಿದೆ .  ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಾಳಾಪೂರು ಗ್ರಾಮ ಪಂಚಾಯತ ವ್ಯಾಪ್ತಿಯ  ಐದನಾಳ ಗ್ರಾಮಕ್ಕೆ ನುಗ್ಗುವೆ.  ರಾಂಪುರು ಏತ ನೀರಾವರಿಯ ಕಾಲುವೆ ಚಿಕ್ಕಾದಾಗಿದ್ದು  ಕೆಬಿಜೆಎನ್...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img