Friday, August 21, 2026

requested

ಠಾಣೆಗೆ ಬಂದ ಹಸುಗಳ ಅರೆಸ್ಟ್..!

https://www.youtube.com/watch?v=d9WG-Yxpe5M ಹಾಸನ: ಬೇಲೂರು ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬೆಳೆಸಿದ್ದ ಗಿಡಗಳನ್ನು ಎರಡು ಹಸುಗಳು ತಿಂದು ಹಾಕಿವೆ ಎಂದು ತಡರಾತ್ರಿಯವರೆಗೆ ಕಟ್ಟಿಹಾಕಿದ ಘಟನೆ ನಡೆದಿದೆ. ನೆಹರು ನಗರದ ಪೊಲೀಸ್ ಠಾಣೆ ಆವರಣದಲ್ಲಿ ಮೇಯುತ್ತಿದ್ದ ಹಸುಗಳನ್ನು ಸಿಪಿಐ ಯೋಗೇಶ್ ನಿರ್ದೇಶನದ ಮೇರೆಗೆ ಸಿಬ್ಬಂದಿ ಕಟ್ಟಿಹಾಕಿದ್ದಾರೆ. ಸಂಜೆ 6.30ಕ್ಕೆ ಹಾಲು ಕರೆಯಬೇಕಿದ್ದು, ಈ ಸಮಯವಾದರು ಹಸುಗಳು ಮನೆಗೆ ಬಾರದ ಹಿನ್ನೆಲೆಯಲ್ಲಿ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img