Saturday, September 5, 2026

reservation protest

2ಎ ಮೀಸಲಾತಿ ಹೋರಾಟ ನಿಲ್ಲಲ್ಲ – ಮೃತ್ಯುಂಜಯ ಶ್ರೀಗಳಿಂದ ಸರ್ಕಾರಕ್ಕೆ ಖಡಕ್ ಎಚ್ಚರಿಕೆ!

ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲುವುದಿಲ್ಲ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ಸೆಪ್ಟೆಂಬರ್ 22 ರಂದು ನಡೆದ ಸಾರ್ವಜನಿಕ ಸಭೆ ನಡಿದಿದೆ. ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ ಮಾಡಿದ್ದಾರೆ. ಹಾರೂಗೇರಿಯಲ್ಲಿ ಎಂಟನೇ ಹಂತದ ಮೀಸಲಾತಿ ಹೋರಾಟಕ್ಕೆ ಸೆಪ್ಟೆಂಬರ್ 22 ರಂದು ಅಧಿಕೃತ ಚಾಲನೆ...

ಮರಾಠ ಮೀಸಲಾತಿಗಾಗಿ ಬಸ್ಸುಗಳಿಗೆ ಕಲ್ಲು ತೂರಾಟ..!

ಚಿಕ್ಕೋಡಿ :ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟದ ವೇಳೆ ಬಸ್ಗಳಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರು. ಹೌದು ಮೀಸಲಾತಿ ವಿಚಾರವಾಗಿ ಸೋಮವಾರ ಶಾಸಕರ ಮನೆಗೆ ಬೆಂಕಿ ಇಟ್ಟು ಘಟನೆ ನಡೆದಿದ್ದು ಇಂದು ಸಹ ಮರಾಠ ಸಮುದಾಯದವರ ಪ್ರತಿಭಟೆನ ಮುಂದುವರಿದಿದ್ದು ಜತ್ತ ಸಮೀಪದಲ್ಲಿ ಕೆಎಸ್ ಆರ್ಟಿಸಿ ಬಸ್ ಗಳಿಗೆ ದುಷ್ಕರ್ಮಿಗಳಿಂದ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img