Monday, July 13, 2026

Reservation Survey

ಡಬಲ್ ಡ್ಯೂಟಿ ಮಾಡಿದ್ರು ಸಿಕ್ಕಿಲ್ಲ ಹಣ: ಶಿಕ್ಷಕರಿಗೆ 20 ಸಾವಿರ ಬಾಕಿ

ಒಳಮೀಸಲಾತಿ ಹಾಗೂ ಜಾತಿ–ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ನಿರ್ವಹಿಸಿದ ಶಿಕ್ಷಕರಿಗೆ ರಾಜ್ಯ ಸರ್ಕಾರ ಈವರೆಗೂ ಘೋಷಿತ ಗೌರವಧನವನ್ನು ಬಿಡುಗಡೆ ಮಾಡಿಲ್ಲ. ಪ್ರತಿ ಶಿಕ್ಷಕರಿಗೆ ಕನಿಷ್ಠ 15 ಸಾವಿರದಿಂದ 20 ಸಾವಿರ ರೂಪಾಯಿ ವರೆಗೆ ಗೌರವಧನ ಬಾಕಿಯಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಮೇ ತಿಂಗಳಿನಿಂದ ಅಕ್ಟೋಬರ್ ವರೆಗೆ ನಡೆದ ಒಳಮೀಸಲಾತಿ ಹಾಗೂ ಪರಿಶಿಷ್ಟ ಜಾತಿ ಸಮೀಕ್ಷೆ ಕಾರ್ಯದಲ್ಲಿ, ಹತ್ತಾರು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img