ಉಡುಪಿ(UDUPI) ಯ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಹಿಜಾಬ್ ವಿವಾದ (Hijab Controversy) ಈಗ ಹೈಕೋರ್ಟ್(High Court) ಮೆಟ್ಟಿಲೇರಿದೆ. ಕಳೆದ ಒಂದು ತಿಂಗಳಿನಿಂದಲೂ ಹಿಜಾಬ್ ವಿವಾದ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಹಿಜಬ್ ವಿವಾದ ಕುರಿತು ಜನವರಿ 31 ರಂದು ಕಾಲೇಜು ಆಡಳಿತ ಮಂಡಳಿ ಸಭೆಯನ್ನು ಸಹ ನಡೆಸಲಾಗಿತ್ತು. ಹಿಜಾಬ್ ಧರಿಸಿ ತರಗತಿಗೆ ಬರುವ ವಿದ್ಯಾರ್ಥಿನಿಯರಿಗೆ...
ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ...