Tuesday, December 23, 2025

reshuffle speculation

CM-DCM ಜಂಟಿ ಸಂದೇಶ, ಎಲ್ಲ ಗೊಂದಲಕ್ಕೆ ಬ್ರೇಕ್!

ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ ಹೇಳಿದ್ದಾರೆ. ನಾವಿಬ್ಬರು ಹೈಕಮಾಂಡ್‌ ಏನ್‌ ಹೇಳ್ತಾರೋ ಅದನ್ನೇ ಕೇಳ್ತೀವಿ. ಸುಳ್ಳು ಅಪವಾದ ಬಿಜೆಪಿ, ಜೆಡಿಎಸ್‌ನವರ ಚಾಳಿ. ಅವರ ಸುಳ್ಳು ಆರೋಪಗಳನ್ನು ಸಮರ್ಥವಾಗಿ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img