Thursday, November 13, 2025

Resignation withdrawal

ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ ರಾಮಲಿಂಗಾ ರೆಡ್ಡಿ..!

ಬೆಂಗಳೂರು: ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ಅತೃಪ್ತರ ಪಟ್ಟಿ ಸೇರಿದ್ದ ಕಾಂಗ್ರೆಸ್ ನ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಕೊನೆಗೂ ರಾಜೀನಾಮೆ ಹಿಂಪಡೆಯಲು ನಿರ್ಧರಿಸಿದ್ದಾರೆ. ರಾಜೀನಾಮೆ ಹಿಂಪಡೆಯೋ ಕುರಿತಾಗಿ ಪರೋಕ್ಷವಾಗಿ ಸುಳಿವು ನೀಡಿದ್ದ ಬೆಂಗಳೂರಿನ ಬಿಟಿಎಂ ಲೇಔಟ್ ನ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಇದೀಗ ನಿರ್ಧಾರಕ್ಕೆ ಬಂದಿದ್ದಾರೆ. ರಾಜೀನಾಮೆಯನ್ನು ವಾಪಸ್ ಪಡೆಯೋದಾಗಿ...

ರಾಜೀನಾಮೆ ವಾಪಸ್ ಪಡೆಯೋ ಸುಳಿವು ನೀಡಿದ ಕೈ ಶಾಸಕರು

ಬೆಂಗಳೂರು: ಸ್ಪೀಕರ್ ಕಚೇರಿಗೆ ಒಟ್ಟಿಗೆ ಬಂದು ರಾಜೀನಾಮೆ ನೀಡಿ ಹೋಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನಾನು ಕೆಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. ನಾನು ಮತ್ತು ಚಿಕ್ಕಬಳ್ಳಾಪುರ...
- Advertisement -spot_img

Latest News

ಪರಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಯುವ ಮುಖಂಡ ಈಗ ಸಂಕಷ್ಟದಲ್ಲಿ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ....
- Advertisement -spot_img