Tuesday, February 10, 2026

Resigned MLAs

ಡಿಸಿಎಂ ನಿವಾಸದಲ್ಲಿ ಶಾಸಕರು, ಸಚಿವರಿಗೆ ಉಪಹಾರ ಕೂಟ- ಯಾರಾಗ್ತಾರೆ ಹರಕೆಯ ಕುರಿ..?

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದಿಂದಾಗಿ ಕಂಗೆಟ್ಟಿರುವ ದೋಸ್ತಿಗಳು ಇದೀಗ ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ಶಾಸಕರು ಹಾಗೂ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿರೋ ಕೈ ನಾಯಕರು ಭುಗಿಲೆದ್ದಿರೋ ಭಿನ್ನಮತಕ್ಕೆ ಫುಲ್ ಸ್ಟಾಪ್ ಹಾಕೋದಕ್ಕೆ ಶತಪ್ರಯತ್ನ ಮಾಡ್ತಿದ್ದಾರೆ. ಹಾಲಿ ಸಚಿವರ ತಲೆದಂಡ ಮಾಡಿ ಅತೃಪ್ತ ಶಾಸಕರಿಗೆ ಮಂತ್ರಿಗಿರಿ ನೀಡೋ ಮೂಲಕ ಬಂಡಾಯ ಶಮನ ಮಾಡುವ ಹಾದಿಹಿಡಿದಿದ್ದಾರೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img