Thursday, August 13, 2026

Resigned MLAs

ಡಿಸಿಎಂ ನಿವಾಸದಲ್ಲಿ ಶಾಸಕರು, ಸಚಿವರಿಗೆ ಉಪಹಾರ ಕೂಟ- ಯಾರಾಗ್ತಾರೆ ಹರಕೆಯ ಕುರಿ..?

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದಿಂದಾಗಿ ಕಂಗೆಟ್ಟಿರುವ ದೋಸ್ತಿಗಳು ಇದೀಗ ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ಶಾಸಕರು ಹಾಗೂ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿರೋ ಕೈ ನಾಯಕರು ಭುಗಿಲೆದ್ದಿರೋ ಭಿನ್ನಮತಕ್ಕೆ ಫುಲ್ ಸ್ಟಾಪ್ ಹಾಕೋದಕ್ಕೆ ಶತಪ್ರಯತ್ನ ಮಾಡ್ತಿದ್ದಾರೆ. ಹಾಲಿ ಸಚಿವರ ತಲೆದಂಡ ಮಾಡಿ ಅತೃಪ್ತ ಶಾಸಕರಿಗೆ ಮಂತ್ರಿಗಿರಿ ನೀಡೋ ಮೂಲಕ ಬಂಡಾಯ ಶಮನ ಮಾಡುವ ಹಾದಿಹಿಡಿದಿದ್ದಾರೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img