Tuesday, April 15, 2025

resigns

ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ

ನವದೆಹಲಿ: 2022ರ ಎಂಸಿಡಿ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಆಮ್ ಆದ್ಮಿ ಪಕ್ಷ  ಡಿಸೆಂಬರ್ 7 ರಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ನಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು.ಎಎಪಿಯಿಂದ ಎಂಸಿಡಿ ಮೇಯರ್ ಆಯ್ಕೆಯಾಗುತ್ತಾರೆ ಮತ್ತು ಬಿಜೆಪಿ ‘ಪ್ರಬಲ ವಿರೋಧ’ ಪಾತ್ರವನ್ನು...

Tripuraದ ಬಿಜೆಪಿಯ ಇಬ್ಬರು ಶಾಸಕರು ರಾಜೀನಾಮೆ..!

ತ್ರಿಪುರದ ವಿಧಾನಸಭೆಯ ಬಿಜೆಪಿ ಅಭ್ಯರ್ಥಿಗಳಾದ (BJP candidates) ಸುದೀಪ್ ರಾಯ್ ಬರ್ಮನ್ (Sudeep Roy Burman) ಹಾಗೂ ಆಶಿಶ್ ಸಾಹಾ ರಾಜಿನಾಮೆ (Ashish Saha resigns) ನೀಡಿ ತಮ್ಮ ಪಕ್ಷದ ಸದಸ್ಯತ್ವವನ್ನು ತ್ಯಜಿಸಿರುವುದಾಗಿ ತಿಳಿಸಿದ್ದಾರೆ. ರಾಯ್ ಬರ್ಮನ್ ಮತ್ತು ಸಾಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ (Speaker Ratan Chakraborty) ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ...

ಇವತ್ತೇ ಸಿಎಂ ರಾಜೀನಾಮೆ..?

www.karnatakatv.net : ಯಡಿಯೂರಪ್ಪ ಅವರಿಗೆ ಹೈಕಮಾಂಡ್ ನಿಂದ ಸಂದೇಶ ಬಂದೇ ಬರುತ್ತೆ, ನಂತರ ಗೊತ್ತಾಗುತ್ತೆ ರಾಜೀನಾಮೆಯ ವಿಚಾರ,  ಅಂತಿಮ ನಿರ್ಧಾರ ಗೊತ್ತಾಗುತ್ತದೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.  ಮಧ್ಯಾಹ್ನ 2:30 ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೊರಿರುವ ಸಿಎಂ ಯಡಿಯೂರಪ್ಪ. ರಾಜ್ಯಪಾಲರ ಭೇಟಿ ನಂತರ ರಾಜೀನಾಮೆ ಮಾಡುವುದೋ ಬಿಡುವುದೋ ನಿರ್ಧಾರ ಮಾಡಲಿದ್ದಾರೆ. https://www.youtube.com/watch?v=aEB0Ysag5B4 https://www.youtube.com/watch?v=o7y-sXXLIwg https://www.youtube.com/watch?v=tr6iTBFN314
- Advertisement -spot_img

Latest News

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....
- Advertisement -spot_img