Thursday, June 19, 2025

Respect

ಈ 7 ಕೆಲಸಗಳು ನಿಮ್ಮ ಗೌರವಕ್ಕೆ ಧಕ್ಕೆ ತರುತ್ತದೆ.. ಭಾಗ 2

ಮೊದಲ ಭಾಗದಲ್ಲಿ ನಾವು ಯಾವ 7 ಕೆಲಸಗಳು ನಮ್ಮ ಗೌರವಕ್ಕೆ ಧಕ್ಕೆ ತರುತ್ತದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ, 3 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ ನಾಲ್ಕು ವಿಷಯಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ ಕಾರಣವೇನು..? ನಾಲ್ಕನೇಯ ಕೆಲಸ, ಗೌರವ, ಪ್ರೀತಿ, ಕಾಳಜಿ ಇಲ್ಲದ ಸಂಬಂಧಗಳಿಗೆ...

ಈ 7 ಕೆಲಸಗಳು ನಿಮ್ಮ ಗೌರವಕ್ಕೆ ಧಕ್ಕೆ ತರುತ್ತದೆ.. ಭಾಗ 1

ನಮ್ಮ ಹಲವರು ಜೀವನದಲ್ಲಿ ಏನಾದರೂ ಸಾಧನೆ ಮಾಡಲೇಬೇಕು ಎಂದು ಹವಣಿಸುತ್ತಾರೆ. ಆದ್ರೆ ಕೆಲವರ ಚುಚ್ಚು ಮಾತು, ಕೆಲವರ ಕಠೋರ ನಡುವಳಿಕೆ ಅಥವಾ ಇನ್ಯಾವುದೋ, ಕೆಟ್ಟ ಸಮಯ ಅವರ ಆ ಹವಣಿಕೆಯನ್ನು ಚಿವುಟಿ ಹಾಕತ್ತೆ. ಆತ್ಮ ವಿಶ್ವಾಸಕ್ಕೆ ಧಕ್ಕೆ ತರತ್ತೆ. ಹಾಗಾಗಿ ನಾವಿಂದು ಯಾವ 7 ಸಮಯ ನಮ್ಮ ಆತ್ಮ ವಿಶ್ವಾಸಕ್ಕೆ ಧಕ್ಕೆ ತರಬಹುದು..? ಯಾವ...

ನೀವು ಜೀವನದಲ್ಲಿ ಮಾಡಬಹುದಾದ 5 ಪುಣ್ಯದ ಕೆಲಸಗಳು ಯಾವುದು ಗೊತ್ತಾ..?

ನಾವು ಉತ್ತಮ ಕೆಲಸಗಳನ್ನು ಮಾಡಿದ್ರೆ ಉತ್ತಮರಾಗುತ್ತೇವೆ. ಕೆಟ್ಟ ಕೆಲಸಗಳನ್ನು ಮಾಡಿದ್ರೆ ಪಾಪಿಗಳಾಗುತ್ತೇವೆಂದು ಎಲ್ಲರಿಗೂ ಗೊತ್ತು. ಕೆಟ್ಟ ಕೆಲಸ ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಅನ್ನೋದು ಗೊತ್ತು. ಆದ್ರೆ ನಾವಿಂದು ಜೀವನದಲ್ಲಿ ನಾವು ಮಾಡಬಹುದಾದ 5 ಪುಣ್ಯದ ಕೆಲಸಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಯಾವುದು ಆ 5 ಪುಣ್ಯದ ಕೆಲಸಗಳು ಅಂತಾ ತಿಳಿಯೋಣ ಬನ್ನಿ.. ದೇವರು...

ಈ 12 ಟ್ರಿಕ್ಸ್ ಬಳಸಿ, ಜೀವನದಲ್ಲಿ ಗೌರವ ಗಳಿಸಿ: ಭಾಗ 1

https://youtu.be/C3HrtG5W3cs ನಮಗೆ ಎಲ್ಲರೂ ಗೌರವಿಸಬೇಕು. ಯಾರೂ ಅವಮಾನಿಸಬಾರದು. ನಮ್ಮ ಬೆಲೆ ಏನು ಅನ್ನುವುದು, ನಮ್ಮವರಿಗೆ ಗೊತ್ತಾಗಬೇಕು. ಇತ್ಯಾದಿ ಆಸೆಗಳು ನಿಮ್ಮಲ್ಲಿದ್ದರೆ, ನೀವು ಕೆಲ ನಿಯಮಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗುತ್ತದೆ. ಹಾಗಾಗಿ ನಾವಿಂದು ಮೊದಲ ಭಾಗದಲ್ಲಿ 6 ಟ್ರಿಕ್ಸ್‌ಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಮೊದಲನೇಯದ್ದು, ನಿಮಗೆ ಯಾರ ಬಳಿಯಾದರೂ ನೀವು ಸರಿ ಅನ್ನೋದನ್ನ ಪ್ರೂವ್ ಮಾಡಬೇಕೆಂದಲ್ಲಿ, ವಾದಿಸಬೇಡಿ, ಬದಲಾಗಿ...

ನಕಲಿ ಗೌರವ ಮತ್ತು ಅಸಲಿ ಗೌರವದ ಮಧ್ಯೆ ಇರುವ ವ್ಯತ್ಯಾಸವೇನು..?

https://youtu.be/dDimmqH6h04 ತನಗೆ ಎಲ್ಲರೂ ಗೌರವ ಕೊಡಲಿ ಎಂದು ಪ್ರತೀ ಮನುಷ್ಯನೂ ಆಸೆ ಪಡುತ್ತಾರೆ. ಆದ್ರೆ ಗೌರವ ಅನ್ನೋದು ಎಲ್ಲರಿಗೂ ಸಿಗುವ ಆಸ್ತಿಯಲ್ಲ. ಬದಲಾಗಿ ಅದನ್ನ ಸಂಪಾದಿಸಿದವರಿಗಷ್ಟೇ ಗೌರವ ಸಿಗುತ್ತದೆ. ಆದ್ರೆ ಗೌರವದಲ್ಲೂ ಅಸಲಿ ಗೌರವ ಮತ್ತು ನಕಲಿ ಗೌರವ ಅಂತಾ ಎರಡು ಭಾಗವಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಕಲಿ ಗೌರವ ಅಂದ್ರೆ, ನಿಮ್ಮ...

ಜೀವನದಲ್ಲಿ ಈ 8 ಗುಣಗಳನ್ನು ಮೈಗೂಡಿಸಿಕೊಂಡು ಬಿಡಿ, ನಿಮಗೇ ಒಳ್ಳೆಯದು.. ಭಾಗ 1

https://youtu.be/xEuWF6A1Qyo ಜೀವನದಲ್ಲಿ ನಾವು ಕೆಲವು ಗುಣಗಳನ್ನು ಮೈಗೂಡಿಸಿಕೊಂಡಲ್ಲಿ, ಅದು ನಮ್ಮ ಜೀವನದ ದಿಕ್ಕನ್ನೇ ಬದಲಾಯಿಸಿಬಿಡುತ್ತದೆ. ಅದು ಉತ್ತಮ ಗುಣವಾದರೆ, ಉತ್ತಮ ರೀತಿಯಲ್ಲಿ ಮತ್ತು ಉತ್ತಮವಲ್ಲದ ಗುಣವಾದರೆ, ಕೆಟ್ಟ ರೀತಿಯಲ್ಲಿ. ಹಾಗಾಗಿ ಇಂದು ನಾವು ಯಾವ ಗುಣಗಳನ್ನು ಮೈಗೂಡಿಸಿಕೊಂಡರೆ, ಸತ್ಯವನ್ನು ಅರಿತರೆ, ನಿಮ್ಮ ಜೀವನ ಅತ್ಯುತ್ತಮವಾಗಿರುತ್ತದೆ ಅನ್ನೋ ಬಗ್ಗೆ ಹಂತ ಹಂತವಾಗಿ ತಿಳಿಯೋಣ ಬನ್ನಿ.. ಮೊದಲನೆಯ ಸತ್ಯ. ಭಯ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img