Thursday, August 13, 2026

restriction on flight

ವಿಮಾನ ಹಾರಾಟಕ್ಕೆ ನಿರ್ಬಂಧ

www.karnatakatv.net : ಕೊರೊನಾ ಸೊಂಕಿನಿಂದ ಅಂತರಾಷ್ಟ್ರೀಯ ವಿಮಾನಗಳ ಹಾರಾಟವನ್ನು, ಕೇಂದ್ರ ವಿಮಾನಯಾನ ಸಚಿವಾಲಯವು ನಿರ್ಬಂಧಿಸಿತ್ತು. ಹಾಗೇ ಅದನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ದೇಶದಲ್ಲಿ ಕೊರೋನಾ ಸೋಂಕಿನ 2ನೇ ಅಲೆಯ ಆರ್ಭಟ ಕಡಿಮೆಗೊಂಡಿದ್ದರು  ಕೇರಳದಲ್ಲಿ ಮೂರನೇ ಅಲೆಯ ಮುನ್ಸೂಚನೆಯಂತೆ ಕೊರೋನಾ ಸೋಂಕಿನ ಪ್ರಮಾಣ ಏರಿಕೆ ಕಂಡಿದ್ದು ಹೀಗಾಗಿ ಕೇಂದ್ರ ಸರ್ಕಾರ ಕೂಡ ನಿಯಂತ್ರಣ ಕ್ರಮಗಳ ಜಾರಿಗೆ ಸೂಚಿಸಿದೆ....
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img