Wednesday, April 29, 2026

resulta announce

ಹೊಸ ಪಕ್ಷ ಅಧಿಕಾರಕ್ಕೆ ಬರಲಿದೆ ರಾಜ್ಯದಲ್ಲಿ . ಇನ್ನು ಒಂದುವರೆ ತಿಂಗಳಲ್ಲಿ ಹೊಸ ಸರ್ಕಾರ

ರಾಜ್ಯ ರಾಜಕಾರಣ: ಕಳೆದ ಐದು ವರ್ಷದಿಂದ ಆಡಳಿತ ನಡೆಸುತ್ತಿದ್ದ ಬಾರತಿಯ ಜನತಾ ಪಕ್ಷ ಇಂದಿಗೆ ಕಮಲದ ಅಧಿಕಾರದ ಅವಧಿ ಮುಗಿದಿದೆ. ಇನ್ನು ಒಂದುವರೆ ತಿಂಗಳುಗಳ ಕಾಲ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಪಕ್ಷವನ್ನು ಗೆಲ್ಲಿಸುವ ಸಲುವಾಗಿ ಭರದಿಂದ ಪ್ರಚಾರವನ್ನು ಕೈಗೊಳ್ಳಲಿವೆ. ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು ಮೇ ತಿಂಗ 10 ನೇ ತಾರೀಖಿನಂದು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ....
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img