Saturday, April 26, 2025

Results

ಚಳಿಗಾಲದಲ್ಲಿ ಧ್ಯಾನ ಮಾಡಿದರೆ ಅದ್ಭುತ ಫಲಿತಾಂಶ ಸಿಗುತ್ತದೆ.. ವರ್ಕ್ ಔಟ್ ಗಿಂತ ಸೂಪರ್ ಫಲಿತಾಂಶ..

ಸಾಮಾನ್ಯ ಉಸಿರಾಟದ ವ್ಯಾಯಾಮವನ್ನು ಮಾಡುವುದರಿಂದ ಅಸಾಧಾರಣ ಫಲಿತಾಂಶಗಳನ್ನು ಪಡೆಯಬಹುದು ಎಂದು ತಜ್ಞರು ಸೂಚಿಸುತ್ತಾರೆ. ನಾವು ನಿಗದಿತ ಸಮಯದಲ್ಲಿ ಐದು ನಿಮಿಷಗಳ ಕಾಲ ಉಸಿರಾಟದ ವ್ಯಾಯಾಮ ಮಾಡಿದರೆ ಉತ್ತಮ ಎಂದು ಹೇಳಲಾಗುತ್ತದೆ. ಶಾಂತವಾಗಿ ಕುಳಿತುಕೊಂಡು ವ್ಯಾಯಾಮವನ್ನು ಶಾಂತ ಮನಸ್ಸಿನಿಂದ ಮಾಡಿ ಮತ್ತು ಉಸಿರಾಟದ ಮೇಲೆ ಕೇಂದ್ರೀಕರಿಸಿ. ಚಳಿಗಾಲ ಬಂತೆಂದರೆ ವ್ಯಾಯಾಮ ಮಾಡುವವರಿಗೆ ಸೋಮಾರಿತನ ಕಾಡುತ್ತದೆ. ಸುತ್ತಾಡಲು ಹೋಗದ...

ಯಾವ ಹೋಮದಿಂದ ಯಾವ ಫಲಿತಾಂಶ ಸಿಗುತ್ತದೆ ಗೊತ್ತೇ..?

Homa: ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಹೋಮಕ್ಕೆ ಬಹಳಷ್ಟು ಪ್ರತ್ಯೇಕತೆ ಇದೆ. ಸಾಮಾನ್ಯವಾಗಿ ಯಾರ ಜಾತಕದಲ್ಲಾದರೂ ದೋಷಗಳಿದ್ದರೆ, ಹೋಮವನ್ನು ಮಾಡಲಾಗುತ್ತದೆ. ಹಾಗೆಯೆ ಸಕಾಲಿಕ ಮಳೆಗಾಗಿ ವಿದ್ವಾಂಸರು ಹೋಮಗಳನ್ನು ಮಾಡುತ್ತಾರೆ. ಈ ಹೋಮಕ್ಕೆ ಮತಗಳ ಪರವಾಗಿ ಮಾತ್ರವಲ್ಲದೆ,ಶಾಸ್ತ್ರೀಯ ಪ್ರಾಮುಖ್ಯತೆ ಇದೆ, ಪ್ರಾಚೀನ ಕಾಲದಿಂದಲೂ ಈ ಹೋಮವನ್ನು ನಡೆಸುವ ಸಂಪ್ರದಾಯವಿದೆ. ಗ್ರಹಗಳ ಪ್ರಭಾವದಿಂದ ಯಾವುದೇ ದುಷ್ಪರಿಣಾಮಗಳು ಸಂಭವಿಸುವ ಸಾಧ್ಯತೆಯಿದ್ದರೆ, ಅವುಗಳನ್ನು...

NEET ಫಲಿತಾಂಶ ಪ್ರಕಟಿಸಲು ಸುಪ್ರೀಂ ಕೋರ್ಟ್ ಅನುಮತಿ..!

www.karnatakatv.net: 2021 ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಯ ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಇಂದು ಅನುಮತಿ ನೀಡಿದೆ. ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್,...

PUC ಫಲಿತಾಂಶ ನಾಳೆ..!

www.karhnatakatv.net :ಮಹಾಮಾರಿ ಕೊರೊನಾ ಕಾರಣದಿಂದ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದು ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಕೊಡಲು ತೀರ್ಮಾನಿಸಲಾಗಿತ್ತು. ಹಾಗೇ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿದ ಫಲಿತಾಂಶವನ್ನು ಘೋಷಣೆ...
- Advertisement -spot_img

Latest News

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75...
- Advertisement -spot_img