Friday, July 24, 2026

retaired ias officer

ಬಿಜೆಪಿಗೆ ಸೇರಿದ ಮಾಜಿ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ

                                                                                          +++++++++++ Hospet news: ಇನ್ನು ಹಲವಾರು ನಿವೃತ್ತ ಅಧಿಕಾರಿಗಳು ರಾಜಕೀಯವನ್ನು ಪ್ರವೇಶ ಮಾಡುತಿದ್ದು ಈಗ ಮತ್ತೊಬ್ಬ ಐಎಎಸ್ ಅಧಿಕಾರಿಯೊಬ್ಬರು ಬಿಜೆಪಿ ಸೇರಿಕೊಂಡಿದ್ದಾರೆ. ಅವರು ಹೆಸರು ಲಕ್ಷ್ಮಿನಾರಾಯಣ ಎಂದು ಅವರು ನಿನ್ನೆ ಹೊಸಪೇಟೆಯ ಬಿಜೆಪಿ ಕಛೇರಿಯಲ್ಲಿ ಸೋಮವಾರ ಪಕ್ಷಕ್ಕೆ ಸೇರಿಕೊಂಡಿದ್ದಾರೆ.ಇನ್ನು ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್ ಅವರು ಪಕ್ಷದ ಬಾವುಟ ನೀಡುವುದರ ಮುಖಾಂತರ ಲಕ್ಷ್ಮಿನಾರಾಯಣ ಅವರನ್ನುಪಕ್ಷಕ್ಕೆ ಬರಮಾಡಿಕೊಂಡರು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img