Tuesday, April 21, 2026

retaired ias officer

ಬಿಜೆಪಿಗೆ ಸೇರಿದ ಮಾಜಿ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ

                                                                                          +++++++++++ Hospet news: ಇನ್ನು ಹಲವಾರು ನಿವೃತ್ತ ಅಧಿಕಾರಿಗಳು ರಾಜಕೀಯವನ್ನು ಪ್ರವೇಶ ಮಾಡುತಿದ್ದು ಈಗ ಮತ್ತೊಬ್ಬ ಐಎಎಸ್ ಅಧಿಕಾರಿಯೊಬ್ಬರು ಬಿಜೆಪಿ ಸೇರಿಕೊಂಡಿದ್ದಾರೆ. ಅವರು ಹೆಸರು ಲಕ್ಷ್ಮಿನಾರಾಯಣ ಎಂದು ಅವರು ನಿನ್ನೆ ಹೊಸಪೇಟೆಯ ಬಿಜೆಪಿ ಕಛೇರಿಯಲ್ಲಿ ಸೋಮವಾರ ಪಕ್ಷಕ್ಕೆ ಸೇರಿಕೊಂಡಿದ್ದಾರೆ.ಇನ್ನು ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್ ಅವರು ಪಕ್ಷದ ಬಾವುಟ ನೀಡುವುದರ ಮುಖಾಂತರ ಲಕ್ಷ್ಮಿನಾರಾಯಣ ಅವರನ್ನುಪಕ್ಷಕ್ಕೆ ಬರಮಾಡಿಕೊಂಡರು...
- Advertisement -spot_img

Latest News

‘ಆರೋಗ್ಯ ಕವಚ’ವೇ ಅಸ್ತವ್ಯಸ್ತ! ಜೀವ ರಕ್ಷಕಕ್ಕೇ ‘ಗಂಡಾಂತರ’

ಕೋಲಾರ 108 ಸೇವೆ ಅಯೋಮಯ! ತುರ್ತು ಸೇವೆಯಲ್ಲಿ ಜನರಿಗೆ ನೆರವಾಗುತ್ತಿದ್ದ, ಆರೋಗ್ಯ ಸೇವೆಯ ಪ್ರಮುಖ ಭಾಗವಾಗಿರುವ ‘ಆರೋಗ್ಯ ಕವಚ’ ವ್ಯವಸ್ಥೆ ಕೋಲಾರ ಜಿಲ್ಲೆಯಲ್ಲಿ ಗಂಭೀರ ಸ್ಥಿತಿಗೆ...
- Advertisement -spot_img