Friday, July 24, 2026

retaliation

ಭಾರತೀಯರ ರಕ್ತದೊಂದಿಗೆ ಆಟವಾಡಿದವ್ರು ಮಣ್ಣಾಗಿದ್ದಾರೆ, ನಮ್ಮನ್ನ ವಿಶ್ವದ ಯಾವುದೇ ಶಕ್ತಿ ತಡೆಯೋಕಾಗಲ್ಲ : ಪಾಕ್‌ ವಿರುದ್ಧ ಮೋದಿ ಘರ್ಜನೆ..!

ರಾಜಸ್ತಾನ : ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದ ಅವಧಿಯಲ್ಲಿ ಪಾಕಿಸ್ತಾನದ ಒಂಭತ್ತು ಪ್ರಮುಖ ವಾಯುನೆಲೆಗಳನ್ನು ನಾಶಪಡಿಸಲಾಗಿದೆ. 'ಸಿಂಧೂರ್ ಬರೂದ್ ಬನ್ ಜಾತಾ ಹೈ‌, ಸಿಂಧೂರವು ಬಂದೂಕಿನ ಪುಡಿಯಾಗಿ ಬದಲಾದಾಗ ಏನಾಗುತ್ತದೆ ಅನ್ನೋದನ್ನು, ಅಲ್ಲದೆ ಇದು ಯಾವಾಗ ನಡೆಯಿತು ಎಂಬುದನ್ನು ಇಡೀ ಜಗತ್ತು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img