Tuesday, October 14, 2025

Retired Lokayukta Justice

ಫ್ರೀ ಸ್ಕೀಂನಿಂದ ಆರ್ಥಿಕ ತಲ್ಲಣ!, ಗ್ಯಾರಂಟಿಗಳು ಅಭಿವೃದ್ದಿಗೆ ಮಾರಕ : ಸಂತೋಷ್‌ ಹೆಗ್ಡೆ ಟೀಕೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗಳು, ಉಚಿತ ಯೋಜನೆಗಳನ್ನು ನೀಡುವುದರಿಂದ ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತದೆ. ರಾಜ್ಯದ ಅಭಿವೃದ್ದಿಯಾಗುವುದಿಲ್ಲ ಎಂದು ತೀವ್ರವಾಗಿ ಟೀಕಿಸಿದ್ದವು. ಅವುಗಳಿಗೆ ಡೋಂಟ್‌ ಕೇರ್‌ ಎನ್ನುವಂತೆ ಸಿದ್ದರಾಮಯ್ಯ ಸರ್ಕಾರ ಜನರಿಗೆ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಿದೆ. ಆದರೆ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img