Wednesday, October 15, 2025

retired school teacher

Lokayuktha: ಪಿಂಚಣಿ ಹಣ ನೀಡಲು ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ದಾಳಿ

ಧಾರವಾಡ : ಜಿಲ್ಲೆಯ ಆರ್.ಎನ್ ಶೆಟ್ಟಿ ಮೈದಾನದ ಬಳಿ ಇರುವ ಕಛೇರಿಯಲ್ಲಿ ನಿವೃತ್ತ ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ಡಿಡಿಪಿಯು ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಶಿಕ್ಷಣ ನೀಡಿ ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವ ನಿಸ್ವಾರ್ಥ ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ನೀಡಲು ಡಿಡಿಪಿಯು ಅಧಿಕಾರಿಗಳು  ಶಿಕ್ಷಕರಿಂದ 15 ಸಾವಿರ ರೂಗಳ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img