Wednesday, April 29, 2026

retired school teacher

Lokayuktha: ಪಿಂಚಣಿ ಹಣ ನೀಡಲು ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ದಾಳಿ

ಧಾರವಾಡ : ಜಿಲ್ಲೆಯ ಆರ್.ಎನ್ ಶೆಟ್ಟಿ ಮೈದಾನದ ಬಳಿ ಇರುವ ಕಛೇರಿಯಲ್ಲಿ ನಿವೃತ್ತ ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ಡಿಡಿಪಿಯು ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಶಿಕ್ಷಣ ನೀಡಿ ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವ ನಿಸ್ವಾರ್ಥ ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ನೀಡಲು ಡಿಡಿಪಿಯು ಅಧಿಕಾರಿಗಳು  ಶಿಕ್ಷಕರಿಂದ 15 ಸಾವಿರ ರೂಗಳ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img