Tuesday, July 28, 2026

retired school teacher

Lokayuktha: ಪಿಂಚಣಿ ಹಣ ನೀಡಲು ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ದಾಳಿ

ಧಾರವಾಡ : ಜಿಲ್ಲೆಯ ಆರ್.ಎನ್ ಶೆಟ್ಟಿ ಮೈದಾನದ ಬಳಿ ಇರುವ ಕಛೇರಿಯಲ್ಲಿ ನಿವೃತ್ತ ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ಡಿಡಿಪಿಯು ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಶಿಕ್ಷಣ ನೀಡಿ ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವ ನಿಸ್ವಾರ್ಥ ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ನೀಡಲು ಡಿಡಿಪಿಯು ಅಧಿಕಾರಿಗಳು  ಶಿಕ್ಷಕರಿಂದ 15 ಸಾವಿರ ರೂಗಳ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img