ಮಂಡ್ಯ: ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧರೊಬ್ಬರು ಬಲಿಯಾಗಿದ್ದಾರೆ. ಮಂಡ್ಯದ ಕಾರಿಮನೆ ಗೇಟ್ ಬಳಿ ಘಟನೆ ನಡೆದಿದೆ. ಕುಮಾರ್(38) ಮೃತ ನಿವೃತ್ತ ಯೋಧ. ಇತ್ತೀಚೆಗಷ್ಟೇ ಸೇನೆಯಿಂದ ನಿವೃತ್ತಿ ಪಡೆದಿದ್ದ ಕುಮಾರ್ ಅವರು ಬೆಂಗಳೂರಿನಲ್ಲೇ ಪೊಲೀಸ್ ಪೇದೆ ಹುದ್ದೆಯ ನೇಮಕಕ್ಕೆ ತರಬೇತಿ ಪಡೆಯುತ್ತಿದ್ದರು. ತಂದೆ ಜೊತೆ ಸಾತನೂರು ಗ್ರಾಮಕ್ಕೆ ತೆರಳುವಾಗ ಮಂಡ್ಯದ ಕಾರಿಮನೆ ಗೇಟ್ ಬಳಿ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....