ಮಂಡ್ಯ: ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧರೊಬ್ಬರು ಬಲಿಯಾಗಿದ್ದಾರೆ. ಮಂಡ್ಯದ ಕಾರಿಮನೆ ಗೇಟ್ ಬಳಿ ಘಟನೆ ನಡೆದಿದೆ. ಕುಮಾರ್(38) ಮೃತ ನಿವೃತ್ತ ಯೋಧ. ಇತ್ತೀಚೆಗಷ್ಟೇ ಸೇನೆಯಿಂದ ನಿವೃತ್ತಿ ಪಡೆದಿದ್ದ ಕುಮಾರ್ ಅವರು ಬೆಂಗಳೂರಿನಲ್ಲೇ ಪೊಲೀಸ್ ಪೇದೆ ಹುದ್ದೆಯ ನೇಮಕಕ್ಕೆ ತರಬೇತಿ ಪಡೆಯುತ್ತಿದ್ದರು. ತಂದೆ ಜೊತೆ ಸಾತನೂರು ಗ್ರಾಮಕ್ಕೆ ತೆರಳುವಾಗ ಮಂಡ್ಯದ ಕಾರಿಮನೆ ಗೇಟ್ ಬಳಿ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...