Wednesday, April 1, 2026

Retired soldier assaulted

ಅಂಗವಿಕಲ ಸೈನಿಕನ ಮೇಲೆ ಹಲ್ಲೆ, ನ್ಯಾಯಕ್ಕಾಗಿ ಧ್ವನಿ ಎತ್ತಿದ ನಾರಿ!

  ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ ನಿವೃತ್ತ ಅಂಗವಿಕಲ ಸೈನಿಕನ ಮೆಸ್ ಗೆ ನೀಡಿದ ವೀರ ನಾರಿ ಮತ್ತು ಕೆಪಿಸಿಸಿ ನಿವೃತ್ತ ಮಹಿಳಾ ಸೈನಿಕರ ಸಂಘಟನೆಯ ರಾಜ್ಯಾಧ್ಯಕ್ಷೆ ಶ್ರೀಮತಿ ಸ್ವರೂಪರಾಣಿ ಭೇಟಿ ನೀಡಿದ್ದಾರೆ. ಧಾರವಾಡದ ಸಪ್ತಾಪೂರದ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img