Thursday, July 23, 2026

# retired teacher

ಚಾರ್ಜ್ ಹಾಕಿದ ವೇಳೆ ಸುಟ್ಟು ಕರಕಲಾದ ಇ ಸ್ಕೂಟರ್..!ಆತಂಕದಲ್ಲಿ ಜನರು..!

ಹಾವೇರಿ : ನಗರದ ವಿದ್ಯಾನಗರ ಬಡಾವಣೆಯಲ್ಲಿ ನಿವೃತ್ತ ಶಿಕ್ಷಕರೊಬ್ಬರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಎಲೆಕ್ರ್ಟಿಕ್ ವಾಹನವನ್ನು ಚಾರ್ಜಿಂಗ್ ಹಾಕಿದ ವೇಳೆ ಸುಟ್ಟು ಕರಕಲಾಗಿದೆ. ನಿವೃತ್ತ ಶಿಕ್ಷಕ ಗಿರೀಶ್ ಪಾಟೀಲ್ ಅವರು ರಾತ್ರಿ ವೇಳೆ ತಮ್ಮ ಮನೆ ಮುಂದೆ ನಿಲ್ಲಿಸಿದ ವಿದ್ಯತ್ ಚಾಲಿತ ದ್ವಿಚಕ್ರ ವಾಹನವನ್ನು ಚಾರ್ಜಿಂಗ್ ಹಾಕಿಮನೆಯೊಳಗೆ ಕುಳಿತಿರುತ್ತಾರೆ. ಚಾರ್ಜಿಂಗ್ ಹಾಕಿದ ಒಂದು ಗಂಟೆಯ...
- Advertisement -spot_img

Latest News

ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್’ ಸದ್ದು – ಪ್ರಧಾನಿ ಆಶ್ವಾಸನೆಗೆ ಬಾರಿ ತಿರಸ್ಕಾರ!!

ದೇಶದ ರಾಜಧಾನಿ ದೆಹಲಿಯಲ್ಲಿ NEET-UG ಪೇಪರ್ ಲೀಕ್ ಹಗರಣವು ಭಾರೀ ಸಂಚಲನ ಮೂಡಿಸಿದ್ದು, ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಕ್ರೋಚ್ ಜನತಾ ಪಾರ್ಟಿ...
- Advertisement -spot_img