Wednesday, August 12, 2026

return

ಬಸ್ ನಲ್ಲಿ ಬಿಟ್ಟು ಹೋಗಿದ್ದ 3ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್..!!

ಚಿಕ್ಕಬಳ್ಳಾಪುರ :ಬಂಗಾರ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆಯ ಮುಖದಲ್ಲಿ ಬಸ್‌ ಕಂಡಕ್ಟರ್‌ ಪ್ರಾಮಾಣಿಕತೆ ಮಂದಹಾಸ ಮೂಡಿಸಿದೆ. ಹೌದು, ಪ್ರಯಾಣಿಕರು ಬಿಟ್ಟು ಹೋಗಿದ್ದ ಚಿನ್ನಾಭರಣಗಳನ್ನ ವಾಪಸ್ ಮಾಲಿಕರಿಗೆ ಹಿಂದಿರುಗಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ. ಬೆಂಗಳೂರಿನ‌ ಆಂಜಿನಪ್ಪ ಲೇಔಟ್ ನಿವಾಸಿ ಪ್ರಮೀಳಾ ಎಂಬಾಕೆ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು ಮೂರು ಲಕ್ಷ...

ಪ್ರಯಾಣಿಕರು ಕಳೆದುಕೊಂಡ ವಸ್ತುಗಳನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಸಿಬ್ಬಂದಿಗಳು

state news ಚೆನ್ನೈ-ಬೆಂಗಳೂರು ಶತಾಬ್ದಿ ಎಕ್ಸ್‌ಪ್ರೆಸ್ನಲ್ಲ್ಇ ಪ್ರಯಾಣಿಸುತಿದ್ದ ಪ್ಯಾಂಟ್ರಿ ಕಾರ್ ಸಿಬ್ಬಂದಿಗೆ ದಿನಾಂಕ ರಂದು ಕೆ ಎಸ್ ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ರೂ. 3,000 ನಗದು ಹೊಂದಿದ್ದ ಪರ್ಸ್, ಲ್ಯಾಪ್‌ಟಾಪ್ ಕಂಪ್ಯೂಟರ್, ಬಟ್ಟೆ ಮತ್ತು ಸಿಹಿತಿಂಡಿಗಳನ್ನು ಇಟ್ಟಿದ್ದ ಒಂದು ಚೀಲ ದೊರೆಯಿತು ಚೆನ್ನಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಶ್ರೀ ಗಿರೀಶ್‌ಕುಮಾರ್ ಸಿ ಅವರು ಈ ಚೀಲವನ್ನು ಅವರು...
- Advertisement -spot_img

Latest News

“ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ!” – ಇದು ಶತಮಾನದ ಅತ್ಯಂತ ದೊಡ್ಡ ಜೋಕ್!: ಆರ್.ಅಶೋಕ್

Political News: ಸಿಎಂ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದು,...
- Advertisement -spot_img