ಹಾಸನ: ಬಿಜೆಪಿ ಪಕ್ಷ ಎಣ್ಣೆ ಅಂಗಡಿ ಮಾಲೀಕರ ಪಾದದಡಿಯಲ್ಲಿ ಇದೆ. ಕಾನೂನು ಬಾಹಿರವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಎರಡರಿಂದ ಮೂರು ಕೋಟಿ ವಸೂಲಿ ಮಾಡುತ್ತಿರೊ ಬಗ್ಗೆ ಜನರು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಜನ ಏನು ಮಾತನಾಡುತ್ತಿದ್ದಾರೆ ಅದನ್ನ ನಾನು ಹೇಳುತ್ತಿದ್ದೇನೆ. ಜಿಲ್ಲೆಯಲ್ಲಿ ರಸ್ತೆ...
ಹಾಸನ: ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ಸಿಎಂ ಅವರೆ ನಿಮ್ಮ ಬಗ್ಗೆ ಗೌರವ ಇದೆ. ನಿಮ್ಮ ಹುದ್ದೆಯ ಗೌರವ ಹಾಳು ಮಾಡಿಕೊಳ್ಳಬೇಡಿ. ಬೇಕಿದ್ದರೆ ಕಳೆದ ನಾಲ್ಕು ವರ್ಷದಲ್ಲಿ ನಾವು 48 ಮದ್ಯದಂಗಡಿ ಮಾಡಿದ್ದೇವೆ. ಜನರು ಸುಖ ನಿದ್ರೆ ಮಾಡಲು ಕೊಡುಗೆ ಕೊಟ್ಟಿದ್ದೇವೆ ಎಂದು ಉದ್ಘಾಟನೆ ಮಾಡಿ ಎಂದು ಸಿಎಂ ವಿರುದ್ಧ ರೇವಣ್ಣ ಲೇವಡಿ...
ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು...
ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ.
ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...
ಹಾಸನ:
ತನ್ನ ಮಗನ ಮೇಲಿರುವ ಕೇಸಿನ ವಿಚಾರವಾಗಿ ಎ.ಮಂಜು ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಶಾಸಕ ಎ.ಟಿ ರಾಮಸ್ವಾಮಿ ಅವರ ಹೇಳಿಕೆಗೆ ನಗರದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ ಕಿಡಿ ಕಾರಿದ್ದಾರೆ.
ನಗರದ ಸಂಸದರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನ್ನ ಮಗನ ಮೇಲಿನ ಪ್ರಕರಣದ ವಿಚಾರವಾಗಿ ತಾವು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಅದನ್ನು ಸಾಬೀತು ಮಾಡಲಿ, ಸುಮ್ಮನೆ...
Political News:
Feb:25: ಹಾಸನದ ಟಿಕೆಟ್ ಕೌತುಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಭವಾನಿ ರೇವಣ್ಣ ನಡೆ ನೋಡಿದ್ರೆ ಟಿಕೇಟ್ ಖಾತ್ರಿಯಾದಂತೆ ಕಾಣುತ್ತಿದೆ.ರಾಜಕೀಯ ವಲಯದಲ್ಲಿಯೂ ಈ ಗುಸುಗುಸು ಈಗ ಸ್ಟಾರ್ಟ್ ಆಗಿದೆ. ಹೌದು ಹೆಚ್ ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ ಹಾಸನ ಮತಕ್ಷೇತ್ರದಲ್ಲಿ ಓಡಾಡುತ್ತಿರುವುದನ್ನು ಗಮನಿಸಿದರೆ ಅವರಿಗೆ ಈಗಾಗಲೇ ಟಿಕೆಟ್ ಸಿಕ್ಕುಬಿಟ್ಟಿದೆ ಅಂತ ಗುಮಾನಿ...
political news
ಈಗಾಗಲೆ ಹಾಸನದಲ್ಲಿ ಜೆಡಿಸ್ ನಿಂದ ವಿಧಾನಸಭೆ ಚುನಾವಣೆಗೆ ಭರ್ಜರಿಯಾಗಿ ಪ್ರಚಾರ ನಡೆಸುತಿದ್ದು ರಣಕಣದಲ್ಲಿ ಜೆಡಿಎಸ್ ನಾಯಕರ ಮತ ಬೇಟೆ ಆರಂಭ ಮಾಡಿದ್ದಾರೆ.
ಹಾಸನ ಕ್ಷೇತ್ರದ ದೊಡ್ಡಪುರ ಗ್ರಾಮದಿಂದ ಜೆಡಿಎಸ್ ಚುನಾವಣಾ ಅಖಾಡಕ್ಕೆ ಧುಮುಕಿದ ರೇವಣ್ಣ ಕುಟುಂಬ ,ಪ್ರಚಾರದ ಮೂಲಕ ಮತದಾರರ ಮನವೋಲಿಸಿ ಓಟ್ ಬ್ಯಾಂಗ್ ಹೆಚರ್ಚಿಸಿಕೊಳ್ಳಲು ಇಡಿ ಕುಟುಂಬವೇ ಗ್ರಾವ ಸುತ್ತಾಟ ನಡೆಸಿದ್ದಾರೆ.ಅಂದಹಾಗಿ ಈ...
ಹಾಸನ: ಹಾಸನದಲ್ಲಿ ನಡೆದ ದಿಶಾ ಸಭೆಯಲ್ಲಿ ರೇವಣ್ಣ ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಪರಿಸರ ಇಲಾಖೆ ಅಧಿಕಾರಿ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದ್ದು, ಜಲ್ಲಿ ಕ್ರಶರ್ ಮಾಡಲು 14 ಲಕ್ಷ ಲಂಚ ಪಡೆದು ಅನುಮತಿ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಖಾಲಿ ಜಮೀನಿರೊ ಪ್ರದೇಶಕ್ಕೆ ಕ್ರಸರ್ ಎಂದು ಅನುಮತಿ ನೀಡಿರೊ ಆರೋಪವಿರುವ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು....
Hassan News:
ಹಾಸನದಲ್ಲಿ ಟಿಕೆಟ್ ಜಟಾಪಟಿ ಜೋರಾಗಿದೆ.ಹೆಚ್ ಡಿ ಕುಮಾರಸ್ವಾಮಿ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡುವ ವಿಚಾರವಾಗಿ ಋಣಾತ್ಮಕವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ರೇವಣ್ಣ ಕುಟುಂಬದ ಅಭಿಮಾನಿಗಳು ಪ್ರತಿಭಟನೆಯನ್ನೂ ಮಾಡಿದ್ದರು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹೊಸ ಅಬಿಯಾನವೊಂದನ್ನು ಶುರು ಮಾಡಿದ್ದಾರೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಇದೀಗ ತಮಿಳುನಾಡಿನ ಜಯಲಲಿತ ಮಾದರಿಯಾಗಿ ಭವಾನಿ ರೇವಣ್ಣರವರನ್ನು ಪ್ರತಿಬಿಂಬಿಸಿ ...
ಹಾಸನ : ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಮತದಾರರನ್ನು ಕೈಬಿಡಲಾಗುತ್ತಿದೆ ಎಂಬ ಮಾಜಿಸಚಿವ ಎಚ್.ಡಿ.ರೇವಣ್ಣ ಅರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ, ಹಾಸನ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಏನಾದ್ರು ಮತದಾರರ ಪಟ್ಟಿಯಲ್ಲಿ ಸಮಸ್ಯೆ ಇದ್ದರೆ ಅದನ್ನು ಎಲ್ಲಾ ಜನಪ್ರತಿನಿಧಿಗಳು ಸೇರಿ ಸರಿ ಮಾಡುವ ಕೆಲಸ ಮಾಡೋಣ ಎಂದಿದ್ದಾರೆ.
ಈ ಬಗ್ಗೆ ಮಾತು...
Political News: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ಸುಪ್ರೀಂ ಕೋರ್ಟ್...