ಹಾಸನ:ಮಾಜಿ ಸಚಿವ ರೇವಣ್ಣ ಹಾಸನದಲ್ಲಿ ಓಟರ್ ಲೀಸ್ಟ್ ಡಿಲೀಟ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರೇವಣ್ಣ, ಕೆಲವು ಮತದಾರರನ್ನು ಪಟ್ಟಿಯಿಂದ ಡಿಲಿಟ್ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ. ಹಾಸನ ಜಿಲ್ಲೆಯಲ್ಲಿ ಅದರಲ್ಲೂ ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಓಟರ್ ಲಿಸ್ಟ್ ಸರಿಯಾದ ರೀತಿ...
ಹಾಸನ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ ಎಂದು ಮಾಜಿ ಸಚಿವ ರೇವಣ್ಣ ಹೇಳಿದ್ದಾರೆ. ನಾನೇನು ಜ್ಯೋತಿಷಿ ಅಲ್ಲಪ್ಪ, ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಒಳ್ಳೆಯದು, ಕೆಟ್ಟದ್ದು ಗೊತ್ತಲ್ಲ, ಅದಕ್ಕೆ ರೇವಣ್ಣನನ್ನು ಕೇಳಿ ಬಿಡುಗಡೆ ಮಾಡ್ತಿವಿ ಅಂತ ಹೇಳಿದ್ದಾರೆ. ಬೇರೆ ಏನು ವ್ಯತ್ಯಾಸ ಇಲ್ಲ, ಕುಮಾರಣ್ಣ ನಾವೆಲ್ಲ ಒಟ್ಟಾಗಿ ಸೇರಿ, ಪಕ್ಷದ...
ಹಾಸನ : ಮಾಜಿಸಿಎಂ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ನಾವು ಅವರು ಆಪ್ತರಲ್ಲ ಅಂತ ಹೇಳಲು ಆಗುತ್ತ..? ನನ್ನ ಅವರ ವಿಶ್ವಾಸ ಬೇರೆ, ರಾಜಕೀಯ ಬೇರೆ. ಇವತ್ತು, ಮುಂದೆನೂ ಹೀಗೂ ಇರ್ತಿವಿ. ನಾನು ಸಿದ್ದರಾಮಯ್ಯ ಅವರು ಹೊಡೆದಾಡಲು ಆಗಲ್ಲ ಎಂದು ಹೇಳಿದ್ದಾರೆ.
ಅಲ್ಲದೇ, ನನಗೆ ಅವರು ಹಿಂದಿನಿಂದಲೂ...
ಹಾಸನ : ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಳೆ ಹಾನಿಗೆ ಇದುವರೆಗೂ ಒಂದು ರೂಪಾಯಿ ದುಡ್ಡು ಕೊಟ್ಟಿಲ್ಲ. ರಸ್ತೆ ಗುಂಡಿ ಬಿದ್ದಿವೆ, ಹೊಳೆನರಸೀಪುರ-ಚನ್ನರಾಪಟ್ಟಣ ಸಂಪೂರ್ಣ ಗುಂಡಿ ಬಿದ್ದಿದೆ. ವಾರದಲ್ಲಿ ನಾಲ್ಕು ಅಪಘಾತಗಳಾಗುತ್ತಿವೆ, ಬೈಕ್ನಿಂದ ಬಿದ್ದು ಕೈಕಾಲು ಮುರಿದುಕೊಳ್ಳುವವರು ಜಾಸ್ತಿಯಾಗಿದ್ದಾರೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...
ಹಾಸನ: ಸರ್ಕಾರಿ ನೌಕರರ ಕುಟುಂಬಕ್ಕೆ ಹಾಲಿ ಮತ್ತು ನಿವೃತ್ತ ನೌಕರರ ಕುಟುಂಬಕ್ಕೆ ಭವಾನಿ ಅಕ್ಕನವರ ಮಾತಿನಿಂದ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ಕೂಡಲೇ ಕ್ಷಮೆಯನ್ನು ಕೇಳಬೇಕು ಎಂದು ರಾಧಮ್ಮ ಜನಸ್ಪಂದನಾ ಸಂಸ್ಥಾಪಕರಾದ ಬಿ.ಎನ್. ಹೇಮಂತ್ ಕುಮಾರ್ ಆಗ್ರಹಿಸಿದರು..
ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ…
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ರಾಜಕಾರಣಕೋಸ್ಕರ ಪ್ರತಿಯೊಂದು ಸಂದರ್ಭದಲ್ಲಿ ಕೂಡ...
ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಶಾಸಕ ಪ್ರೀತಂ ಜೆ.ಗೌಡ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಾಸನದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಮುಖಂಡರಾದ ಆರ್.ಟಿ.ದ್ಯಾವೇಗೌಡ, ಬಿ.ಆರ್.ಕರಿಗೌಡ, ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ.
ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು ಎನ್.ಆರ್.ವೃತ್ತದ...
ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು...
ಹಾಸನ: ಅದಿ ದೇವತೆ ಹಾಸನಾಂಬೆ ದೇವಿಯವರ ಗರ್ಭಗುಡಿ ಬಾಗಿಲು ತೆಗೆದು ಈಗಾಗಲೇ ಲಕ್ಷಾಂತರ ಮಂದಿಗೆ ದರ್ಶನ ನೀಡಿದ್ದು, ಬರುವ ಭಕ್ತರು ಯಾರು ಹಸಿವಿನಿಂದ ಹೋಗಬಾರದೆಂದು ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡ ಅವರು ಪ್ರಸಾದ ರೂಪದಲ್ಲಿ ಅನ್ನದಾನ ಮಾಡುತ್ತಿರುವುದಾಗಿ ಪ್ರಸಂಸೆಯ ಮಾತುಗಳು ಕೇಳಿ ಬಂದಿದೆ.
‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’
...
ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ.
ಜೆಡಿಎಸ್...
ಹಾಸನ: ಹಾಸನದ ಹಾಸನಾಂಬೆಯ ದರ್ಶನಕ್ಕೆ ಸಾವಿರ ಸಾವಿರ ಭಕ್ತಗಣಗಳೇ ಬರುತ್ತಿದೆ. ಮಾಜಿ ಸಚಿವ ರೇವಣ್ಣ ಮತ್ತು ಶಾಸಕ ಪ್ರೀತಂಗೌಡ ಕೂಡ ಹಾಸನಾಂಬೆಯ ದರ್ಶನಕ್ಕೆ ಬಂದಿದ್ದು, ಗರ್ಭಗುಡಿಯ ಬಾಗಿಲ ಬಳಿ ಮುಖಾಮುಖಿಯಾಗಿದ್ದರು. ಆದ್ರೆ ಇಬ್ಬರೂ ಕೂಡ ಒಬ್ಬರ ಮುಖವನ್ನೊಬ್ಬರು ನೋಡಲಿಲ್ಲ.
ಹಾಸನಾಂಬೆ ದೇವಿ ದರ್ಶನದ ವಿಷಯದಲ್ಲೂ ಮಾಜಿ ಸಚವಿ ರೇವಣ್ಣಗೆ ಶಾಸಕ ಪ್ರೀತಂಗೌಡ ಟಾಂಗ್ ಕೊಟ್ಟಿದ್ದಾರೆ. ತಾವು...
Political News: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ಸುಪ್ರೀಂ ಕೋರ್ಟ್...