Sunday, August 9, 2026

Revanth Reddy

Political News: ಮೊಮ್ಮಗ ಕೇಳಿದನೆಂದು ಪೂರಿ ಮಾಡಿ ಕೊಟ್ಟ ತೆಲಂಗಾಣ ಸಿಎಂ

Political News: ತಮ್ಮ ಬ್ಯುಸಿ ಶೆಡ್ಯೂಲ್‌ನಲ್ಲೂ ರಾಜಕಾರಣಿಗಳು ಸ್ವಲ್ಪ ಸಮಯವನ್ನಾದರೂ ಅವರ ಫ್ಯಾಮಿಲಿ ನೀಡು್ತ್ತಾರೆ. ನಮ್ಮ ರಾಜ್ಯದಲ್ಲೇ ನಾವು ಅಂಥ ಉದಾಹರಣೆಗಳನ್ನು ನೋಡಿದ್ದೇವೆ. ಡಿಕೆಶಿ, ಪ್ರಹ್ಲಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಗೌಡ, ಹೀಗೆ ಅನೇಕರು ಸ್ವಲ್ಪ ಸಮಯವನ್ನು ಪತ್ನಿ-ಮಕ್ಕಳಿಗೆ ನೀಡಿ, ಕಾಲ ಕಳೆಯುತ್ತಾರೆ. ಅದೇ ರೀತಿ ಇದೀಗ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ತಮ್ಮ ಮೊಮ್ಮಗನಿಗಾಗಿ...

ಬ್ರ್ಯಾಂಡ್ ಬೆಂಗಳೂರಿನ ಬಗ್ಗೆ ನಿಮ್ಮ ಸ್ವಂತ ಸಿಎಂರಿಂದಲೇ ಅಸಮಾಧಾನ: ವಿಜಯೇಂದ್ರ ವ್ಯಂಗ್ಯ

Political News: ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಮಸ್ಯೆ ಬಗ್ಗೆ ತೆಲಂಗಾಣಾದ ಸಿಎಂ ರೇವಂತ್ ರೆಡ್ಡಿಯವರು ವ್ಯಂಗ್ಯವಾಡಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವ``ಂದರಲ್ಲಿ ಮಾತನಾಡಿರುವ ರೇವಂತ್ ರೆಡ್ಡಿ ಐಟಿ ಸಿಟಿ ಅಂತಾ ಕರೆಸಿಕ`ಳ್ಳೋ ಬೆಂಗಳೂರಿನ ಸ್ಥಿತಿ ನೋಡಿ. ಅಲ್ಲಿನ ಜನರು ಅರ್ಧ ಜೀವನ ಟ್ರಾಫಿಕ್‌ನಲ್ಲೇ ಕಳೆಯುತ್ತಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಆ ಪರಿಸ್ಥಿತಿ ಇಲ್ಲ. ನಮಗೆ ಮುಂಬೈ- ಬೆಂಗಳೂರೆಲ್ಲ ಸ್ಪರ್ಧಿಗಳಲ್ಲ....

ದೆಹಲಿಯತ್ತ ಸಿದ್ದರಾಮಯ್ಯ, ಹೈಕಮಾಂಡ್ ಅಜೆಂಡಾ ಏನು?

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕುರಿತ ರಾಜಕೀಯ ಕಸರತ್ತು ತಾರಕಕ್ಕೆ ಏರಿರುವ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 27ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. CWC ಸದಸ್ಯರಲ್ಲದಿದ್ದರೂ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ...

ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ: ಸಿಕ್ಸ್ ಪ್ಯಾಕ್ ಸಿಕ್ರೇಟ್ ರಿವೀಲ್ ಮಾಡಿದ ಸಿಎಂ ರೆಡ್ಡಿ

Telangana: ತೆಲಂಗಾಣ ಸಿಎಂ, ರೇವಂತ ರೆಡ್ಡಿ ಭಾಷಣ ಮಾಡುವ ವೇಳೆ, ಜಿಮ್‌ಗೆ ಹೋಗಿ, ಹಣ ಮತ್ತು ಸಮಯ ವ್ಯರ್ಥ ಮಾಡುವ ಬದಲು, ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ, ಸಿಕ್ಸ್ ಪ್ಯಾಕ್ ಬರತ್ತೋ ಇಲ್ವೋ ನೋಡಿ ಎಂದು ಟಿಪ್ಸ್ ನೀಡಿದ್ದಾರೆ. ಯುವಪೀಳಿಗೆಯವರು ಜಿಮ್‌ಗೆ ಹೋಗಿ ಹಣ ಖರ್ಚು ಮಾಡುವ ಬದಲು, ಸ್ಟಿರಾಯ್ಡ್‌ಗಳು...

ತೆಲಂಗಾಣದಲ್ಲಿ ಒಬಿಸಿಗೆ ಶೇ.42 ರಷ್ಟು ಮೀಸಲು : ಸಿಎಂ ರೇವಂತ್‌ ರೆಡ್ಡಿಗೆ ಭೇಷ್‌! ಎಂದ ರಾಹುಲ್

Telangana News: ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯದಲ್ಲಿ ತೆಲಂಗಾಣದ ಹಿಂದುಳಿದ ವರ್ಗದ ಒಬಿಸಿ ಜನರಿಗೆ ಶೇ. 42ರಷ್ಟು ಮೀಸಲಾತಿಯನ್ನು ನೀಡುವುದಾಗಿ ಅಲ್ಲಿನ ಸಿಎಂ ರೇವಂತ್‌ ರೆಡ್ಡಿ ಘೋಷಿಸಿದ್ದಾರೆ. ಇನ್ನೂ ಇತ್ತೀಚಿಗೆ ನಡೆದಿದ್ದ ಜಾತಿ ಗಣತಿಯ ವರದಿಯ ಪ್ರಕಾರ ರಾಜ್ಯದಲ್ಲಿ ಶೇ.56.36ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದೆ. ಇನ್ನೂ ಈ ವರದಿಯನ್ನು ಆಧರಿಸಿ ಮೀಸಲಾತಿ ನೀಡಬೇಕೆಂಬ...

ಅವಾಚ್ಯ ಪದ ಬಳಸುವವರ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇನೆ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಎಚ್ಚರಿಕೆ

Political News: ತಮ್ಮ ಕುಟುಂಬದ ವಿರುದ್ಧ ಅವಹೇಳಕಾರಿ ಪೋಸ್ಟ್‌ಗೆ ಸಂಬಂಧಿಸಿದಂತೆ ಇಬ್ಬರು ಮಹಿಳಾ ಪತ್ರಕರ್ತರ ಬಂಧನ ಬೆನ್ಲಲ್ಲೇ ಇದೀಗ ಸುಳ್ಳು ಸುದ್ದಿ ಹರಡುವವರ ವಿರುದ್ಧ ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇನ್ನೂ ಪತ್ರಕರ್ತರ ಬಂಧನವನ್ನು ಸಮರ್ಥಿಸಿ ತೆಲಂಗಾಣದ ವಿಧಾನಸಭೆಯಲ್ಲಿ ಮಾತನಾಡಿರುವ ಅವರು, ಪತ್ರಕರ್ತರ ಸೋಗಿನಲ್ಲಿ ಜನಪ್ರತಿನಿಧಿಗಳ ಕುರಿತು ಆಕ್ಷೇಪಾರ್ಹ ಹಾಗೂ...

ಖಾಲಿಯಾಯ್ತಾ ಕಾಂಗ್ರೆಸ್ ಖಜಾನೆ..? ಗ್ಯಾರಂಟಿ ಯೋಜನೆ ಮುನ್ನಡೆಸಲು ಹಣವಿಲ್ಲ ಎಂದರು ಸಿಎಂ

Political News: ಆಯಾ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ಗ್ಯಾರಂಟಿ ಯೋಜನೆಗಳ ಬಗ್ಗೆ ಭರ್ಜರಿ ಪ್ರಚಾರ ಮಾಡಿ, ಗೆಲುವು ಸಾಧಿಸಿದ್ದ ಕಾಂಗ್ರೆಸ್‌ಗೆ ಇದೀಗ ಗ್ಯಾರಂಟಿ ಪೂರೈಸಲು ಹಣವೇ ಸಾಕಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇದಕ್ಕೆ ತಕ್ಕಂತೆ, ತೆಲಂಗಾಣ ಸಿಎಂ ರೇವಂತ ರೆಡ್ಡಿ, ಗ್ಯಾರಂಟಿ ಯೋಜನೆ ಮುಂದುವರಿಸಲು ಹಣವೇ ಇಲ್ಲ ಎಂಬ ಹೇಳಿಕೆ ನೀಡಿದ್ದಾರೆ. https://youtu.be/GdThmws5H-s ಕರ್ನಾಟಕ, ತೆಲಂಗಾಣದಂತೆ...

ಅದಾನಿ ಜೊತೆ ಮಾಡಿಕೊಂಡಿದ್ದ 100 ಕೋಟಿ ರೂ. ಹೂಡಿಕೆ ಒಪ್ಪಂದ ಕ್ಯಾನ್ಸಲ್ ಮಾಡಿದ ರೆಡ್ಡಿ

National Political News: ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ವಂಚನೆ ಕೇಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಅದಾನಿ ಯಾವಾಗ ಬೇಕಾದ್ರೂ ಅರೆಸ್ಟ್ ಆಗುವ ಎಲ್ಲ ಸಾಧ್ಯತೆ ಇದೆ. ಹಾಗಾಗಿ ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡಿರುವ ಹೂಡಿಕೆದಾರರು ಸದ್ಯ ಆತಂಕದಲ್ಲಿದ್ದಾರೆ. ಈ ಮಧ್ಯೆ ಕಿನ್ಯ ಸರ್ಕಾರ ಸೇರಿ ಹಲವು ಕಂಪನಿಗಳು ಅದಾನಿ ಗ್ರೂಪ್‌...

ಬಿಜೆಪಿ ಆಪರೇಷನ್​ಗೆ ಕೌಂಟರ್- ಕೆಸಿಆರ್​, ಶಾ​ಗೆ ಶಾಕ್ ಕೊಟ್ಟ ರೇವಂತ್ ರೆಡ್ಡಿ | Revanth Reddy

ಲೋಕಸಭಾ ಚುನಾವಣೆ ಬಳಿಕೆ ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ಸರ್ಕಾರ ತರಲು ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ, ಬಿಜೆಪಿ ಆಪರೇಷನ್ ಕಮಲ ಮಾಡುವ ಮುನ್ನವೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಮಿತ್ ಶಾಗೆ ಶಾಕ್ ಕೊಟ್ಟಿದ್ದಾರೆ. https://youtu.be/E2N9kNs03jw?si=5FypXRYZ3jhIn6xm ಎಲ್ಲವೂ ಅಂದುಕೊಂಡಂತೆ ಆಗಿದ್ರೆ ತೆಲಂಗಾಣದಲ್ಲಿ ಇಷ್ಟೊತ್ತಿಗೆ ಆಗಲೇ ಆಪರೇಷನ್ ಕಮಲ ಶುರು ಆಗಬೇಕಿತ್ತು. ಆದರೆ,...

ಬಿಆರ್​ಎಸ್​ಗೆ ಮತ್ತೊಂದು ಶಾಕ್- ಶಾಸಕ ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್​​ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಶಾಸಕ ಸಂಜಯ್ ಕುಮಾರ್ ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸಂಜಯ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆ ನಂತರ ಐವರು ಶಾಸಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಜೂನ್ 21 ರಂದು ಮಾಜಿ ಅಸೆಂಬ್ಲಿ ಸ್ಪೀಕರ್ ಪೋಚಾರಂ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img