Sunday, August 9, 2026

Revanth Reddy

ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

Political News: ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ , ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ. ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ...

ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!

Political news: ತೆಲಂಗಾಣದಲ್ಲಿ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮೈಖ್ಯಾಂದ್ರದಿಂದ ತೆಲಂಗಾಣ ಪ್ರತ್ಯೆಕವಾದ ರಾಜ್ಯವಾಗಿ ರೂಪುಗೊಂಡ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು,...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img