ಚಳ್ಲಕೆರೆ : ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದು ಚಳ್ಳಕೆರೆ ತಹಶಿಲ್ದಾರ್ ಎನ್ ರಘುಮೂರ್ತಿ (Challakere Tahsildar N. Raghumurthy)ರೇಡ್ ಮಾಡಿ ಲಾರಿಯ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಾರೆ ಎನ್ನುವ ಮಾಹಿತಿ ಮೇರೆಗೆ ಮಧ್ಯರಾತ್ರಿ 1 ಗಂಟೆ ಸಮಯದ ವೇಳೆಗೆ ಬಳ್ಳಾರಿ ಮತ್ತು ಚಿತ್ರದುರ್ಗ ರಸ್ತೆಯ (Bellary and Chitradurga Road) ಮೂಲಕ ತುಮಕೂರು...
ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹಿನ್ನೆಲೆ ವಂಚಕಿ ಮಹಿಳೆಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಹಾಸನ ನಗರದ ಅರಳಿಪೇಟೆಯಲ್ಲಿ ಘಟನೆ ನಡೆದಿದೆ. ಹೇಮಾವತಿ ಎಂಬಾಕೆಯನ್ನು ಜಡೆ ಹಿಡಿದು...