Friday, March 27, 2026

revision of school syllabus

ಪಠ್ಯಪರಿಷ್ಕರಣೆ ವಿವಾದ: ಕಾಂಗ್ರೆಸ್ ನಿಂದ ಜೂನ್.9ರಂದು ಪ್ರತಿಭಟನೆ

https://www.youtube.com/watch?v=fMz6zS33A9Y ಬೆಂಗಳೂರು: ರಾಜ್ಯ ಸರ್ಕಾರದ ಮನಸ್ಥಿತಿ ಏನು ಎಂಬುದು ಈಗಿನ ಬದಲಾವಣೆ ಪಠ್ಯಪುಸ್ತಕದಲ್ಲಿ ತೋರಿಸುತ್ತಿದೆ. ಆದ್ರೇ.., ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಹಾಕಬೇಕು. ಹಳೇ ಪಠ್ಯದಲ್ಲೇ ಶಿಕ್ಷಣ ಮುಂದುವರಿಯ ಬೇಕು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾತನಾಡಿದ ಅವರು, ಅಂಬೇಡ್ಕರ್ ಸಂವಿಧಾನ ಶಿಲ್ಪಿ, ಅವರ ತಂದೆ, ಹುಟ್ಟಿದ...

ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣೆ ಸಮಿತಿಯಿಂದ ಬಸವಣ್ಣ ಬಳಿಕ, ಅಂಬೇಡ್ಕರ್ ಗೆ ಅವಮಾನ

https://www.youtube.com/watch?v=KXT-J4YvRfk ಬೆಂಗಳೂರು : ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣಾ ಸಮಿತಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಅದೇ ಬಸವಣ್ಣ ಬೆನ್ನಲ್ಲೇ, ಅಂಬೇಡ್ಕರ್ ಬಗ್ಗೆ ಅವಮಾನ ಮಾಡಿರೋದಾಗಿದೆ. ಹೌದು... ಬಸವಣ್ಣವರ ಪಠ್ಯ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪಠ್ಯದಲ್ಲೂ ಅವರಿಗೆ ಅಪಮಾನ ಮಾಡಿರೋದಾಗಿ ತಿಳಿದು ಬಂದಿದೆ.  ಸಂವಿಧಾನದ ಕುರಿತ ಪಾಠದಲ್ಲಿ ಡಾ.ಬಿ.ಅಂಬೇಡ್ಕರ್ ಗೆ ಇರುವ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಟ್ಟಿದ್ದು,...
- Advertisement -spot_img

Latest News

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ...
- Advertisement -spot_img