https://www.youtube.com/watch?v=M2v0dHnGrh4
ಬೆಂಗಳೂರು: ಈಗಾಗಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ರೋಹಿತ್ ಚಕ್ರತೀರ್ಥ ಅವರನ್ನು ನೇಮಿಸಿದ್ದರ ವಿರುದ್ಧ ಹಲವರು ವಿರೋಧ ವ್ಯಕ್ತ ಪಡಿಸಿದ್ದರು. ಈ ನಡುವೆಯೂ, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿಕ, ಈಗ ಪಿಯು ಪಠ್ಯಪರಿಷ್ಕರಣೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಈ ಪರಿಷ್ಕಣೆಯ ಹೊಣೆಗಾರಿಕೆಯನ್ನು ಮತ್ತೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿರುವುದು, ಈಗ ಮತ್ತೊಂದು...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...