Saturday, September 19, 2026

revolution jyoti jatha

ರಾಯಣ್ಣನ ಜನ್ಮದಿನದ ಅಂಗವಾಗಿ ರಾಯಣ್ಣನ ಅಭಿಮಾನಿಗಳಿಂದ ಕ್ರಾಂತಿ ಜ್ಯೋತಿ ಜಾಥಾ

www.karnatakatv.net : ಬೆಳಗಾವಿ: ದೇಶದ ಶೂರ ಎಂಟೆದೆ ಬಂಟ ನಾಡಿಗಾಗಿ ತನ್ನ ಪ್ರಾಣ ಮುಡಿಪಾಗಿಟ್ಟ ವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನದ ನಿಮಿತ್ಯವಾಗಿ ನಗರದಲ್ಲಿ ರಾಯಣ್ಣನ ಅಭಿಮಾನಿಗಳಿಂದ ಕ್ರಾಂತಿ ಜ್ಯೋತಿ ಕಾರ್ಯಕ್ರಮ ಜಾಥಾ ಹಮ್ಮಿಕೊಂಡಿದ್ದರು. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿ ರಾಯಣ್ಣನ ಗಲ್ಲಿಗೇರಿಸಿದ ಸಮಾಧಿ ಇರುವುದರಿಂದ ರಾಯಣ್ಣನ ಅಭಿಮಾನಿಗಳಿಂದ ಬೃಹತ್ ಕ್ರಾಂತಿ ಜ್ಯೋತಿ ಶುರುವಾಗುತ್ತೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img