Sunday, June 7, 2026

rice seizure

4,500 ಕೆ.ಜಿ. ‘ಅನ್ನಭಾಗ್ಯ’ ಅಕ್ಕಿ ಜಪ್ತಿ, ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು!

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿಳವಳ್ಳಿ ಬಳಿ, ಅನ್ನಭಾಗ್ಯ ಯೋಜನೆಯ 4,500 ಕೆ.ಜಿ. ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಅಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಿಳವಳ್ಳಿ-ಹಂಸಬಾವಿ ರಸ್ತೆಯಲ್ಲಿ ಟಾಟಾ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಅಕ್ಟೊಬರ್ 24 ರಂದು ರಾತ್ರಿ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img