Tuesday, June 30, 2026

rice theft

ಸಚಿವ ಶರಣಬಸಪ್ಪ ದರ್ಶನಾಪೂರ ಕ್ಷೇತ್ರದಲ್ಲೇ 6,000 ಕ್ವಿಂಟಲ್‌ ಪಡಿತರ ಅಕ್ಕಿಗೆ ಕನ್ನ!

Yadagiri News: ಯಾದಗಿರಿ: ಯಾದಗಿರಿಯಲ್ಲಿ (Yadgir) ಅನ್ನ ಭಾಗ್ಯ ಅಕ್ಕಿಗೆ ಕನ್ನ ಹಾಕಿರೋ ಘಟನೆ ನಡೆದಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿರೋ ಈ ಪ್ರಕರಣದಲ್ಲಿ ಪಡಿತರ ಅಕ್ಕಿ ಸಂಗ್ರಹಿಸಿಟ್ಟಿದ್ದ ಗೋದಾಮಿನಿಂದಲೇ ಕಳ್ಳತನವಾಗಿದೆ. ಯಾದಗಿರಿ ಜಿಲ್ಲಾಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಕ್ಷೇತ್ರದ ಸರ್ಕಾರಿ ಗೋದಾಮಿನಲ್ಲಿ ಅಕ್ಕಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಶಹಾಪುರ ನಗರದ ತಾಲೂಕು...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img