Friday, April 11, 2025

rich

ಅಮೆರಿಕ ಕೋರ್ಟ್ನಿಂದ ಗೌತಮ್ ಅದಾನಿ ಸೇರಿ 8 ಜನರ ವಿರುದ್ಧ ಅರೆಸ್ಟ್ ವಾರಂಟ್

International News: ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಸೇರಿ 8 ಜನರ ವಿರುದ್ಧ ವಂಚನೆ ಕೇಸ್‌ ಅಡಿ ಅರೆಸ್ಟ್ ವಾರಂಟ್ ಹೊರಡಿಸಲಾಗಿದೆ. https://youtu.be/Bmcwax1Gbuw ಸೋಲಾರ್ ಎನರ್ಜಿ ಕಾಂಟ್ರ್ಯಾಕ್ಟ್ ಪಡೆಯಲು ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಗೌತಮ್ ಅದಾನಿ, ಸೈರಿಲ್, ಸಾಗರ್ ಅದಾನಿ, ವಿನೀತ್ ಜೈನ್, ರಂಜೀತ್ ಗುಪ್ತಾ, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ,...

Horoscope: ಬಹಳ ಬೇಗ ಸಿರಿವಂತರಾಗುವ ರಾಶಿಯವರು ಇವರು

Horoscope: ಕೆಲವರು ಜೀವನದಲ್ಲಿ ಎಷ್ಟೇ ಪ್ರಯತ್ನ ಪಟ್ಟರೂ ಅಂಥವರು ಸಿರಿವಂತರಾಗಲು ಸಾಾಧ್ಯವಾಗುವುದೇ ಇಲ್ಲ. ಒಂದಲ್ಲ ಒಂದು ರೀತಿಯ ಆರ್ಥಿಕ ಸಮಸ್ಯೆ ಅವರನ್ನು ಕಾಡುತ್ತಲೇ ಇರುತ್ತದೆ. ಆರೋಗ್ಯ ಸಮಸ್ಯೆ, ಮನೆಯಲ್ಲಿರುವ ವಸ್ತುಗಳು ಪದೇ ಪದೇ ಹಾಳಾಗುುದು, ಹೀಗೆ ಇತ್ಯಾದಿ ಆರ್ಥಿಕ ಅಡಚಣೆ ಬಂದು, ಅವರು ದುಡ್ಡು ಕೂಡಿಡಲು ಸಾಧ್ಯವಾಗುವುದೇ ಇಲ್ಲ. ಇದಕ್ಕೆಲ್ಲ ಕಾರಣ ಅಂದ್ರೆ, ಅವರ...

ಪತ್ನಿಯಲ್ಲಿ ಇಂಥ ಗುಣವಿದ್ದರೆ, ಪತಿ ಶ್ರೀಮಂತನಾಗುವುದು ಗ್ಯಾರಂಟಿ ಅಂತಾರೆ ಚಾಣಕ್ಯರು

Spiritual: ಎಷ್ಟೋ ಹೆಣ್ಣು ಮಕ್ಕಳು ಚೆನ್ನಾಗಿ ಸೆಟಲ್ ಆಗಿರುವವನ್ನು ನೋಡಿ ಮದುವೆಯಾಗಿ, ತಾವು ಆರಾಮಾಗಿರಬೇಕು ಅಂತಾ ಅಂದುಕೊಳ್ಳುತ್ತಾರೆ. ಕೆಲವರು ಅಂದುಕೊಂಡಂತೆ ಚೆನ್ನಾಗಿದ್ದರೆ, ಇನ್ನು ಕೆಲವರು ಮದುವೆಯಾದ ಬಳಿಕ, ಹೆಚ್ಚೆಚ್ಚು ಖರ್ಚು ವೆಚ್ಚ ಮಾಡಿ, ಶ್ರೀಮಂತಿಕೆ ಕಳೆದುಕೊಳ್ಳುತ್ತಾರೆ. ಹಾಗಾಗಿ ಚಾಣಕ್ಯರು ಪತ್ನಿ ಯಾವ ರೀತಿ ಇದ್ದರೆ, ಪತಿ ಶ್ರೀಮಂತನಾಗುತ್ತಾನೆ ಅಥವಾ ಶ್ರೀಮಂತನಾಗಿಯೇ ಇರುತ್ತಾನೆ ಅಂತಾ ಹೇಳಿದ್ದಾರೆ. ಮೊದಲನೇಯದಾಗಿ...

ಶ್ರೀಮಂತಿಕೆಗಾಗಿ ಚಾಣಕ್ಯನ 3 ರೂಲ್ಸ್ ತಿಳಿದುಕೊಳ್ಳಿ..

Chanakya Neeti: ಚಾಣಕ್ಯರು ಮನುಷ್ಯ ಬದುಕಬೇಕಾದ ರೀತಿಯ ಬಗ್ಗೆ ಹೇಳಿದ್ದಾರೆ. ಅವನು ಗೌರವದಿಂದ ಇರಬೇಕು ಅಂದ್ರೆ ಏನು ಮಾಡಬೇಕು ಅಂತಾ ಹೇಳಿದ್ದಾರೆ. ಅಲ್ಲದೇ ಹೆಣ್ಣನ್ನ ಅಥವಾ ಗಂಡನಾಗುವವನನ್ನ ಸೆಲೆಕ್ಟ್ ಮಾಡುವಾಗ, ಅವನಲ್ಲಿ ಅಥವಾ ಅವಳಲ್ಲಿ ಎಂಥೆಂಥ ಗುಣಗಳನ್ನ ನೋಡಬೇಕು ಅನ್ನೋ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಮನುಷ್ಯ ಶ್ರೀಮಂತನಾಗಬೇಕು ಅಂದ್ರೆ ಏನು ಮಾಡಬೇಕು ಅಂತಲೂ...

ಎಂಥ ಕಷ್ಟ ಬಂದರೂ ಈ ಎರಡು ಮಾತನ್ನ ನೆನಪಿನಲ್ಲಿಡಿ..

ಕಷ್ಟ ಹೇಳಿ ಕೇಳಿ ಬರುವುದಿಲ್ಲ. ಯಾಕಂದ್ರೆ ಸಮಯ ಒಂದೇ ಇರುವುದಿಲ್ಲ. ಅಚಾನಕ್ಕಾಗಿ ಹೇಗೆ ಲಕ್ ಖುಲಾಯಿಸುತ್ತದೆಯೋ, ಅದೇ ರೀತಿ, ಸಡನ್‌ ಆಗಿ ಕಷ್ಟವೂ ಬರುತ್ತದೆ. ಎಷ್ಟೇ ಶ್ರೀಮಂತನಾಗಿದ್ದರೂ, ಎಷ್ಟೇ ಶಕ್ತಿಶಾಲಿ ವ್ಯಕ್ತಿ ಇದ್ದರೂ, ಪ್ರತಿಯೊಬ್ಬರಿಗೂ ಕಷ್ಟ ಬಂದೇ ಬರುತ್ತದೆ. ಹಾಗಾಗಿ ಕಷ್ಟ ಬಂದಾಗ ಯಾವ ಮಾತನ್ನು ನೆನಪಿಡಬೇಕು ಅನ್ನೋದನ್ನ ಕಥೆಯ ಮೂಲಕ ಕೇಳೋಣ ಬನ್ನಿ.. ಒಂದೂರಲ್ಲಿ...

ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 2

ಈ ಕಥೆಗೆ ಸಂಬಂಧಿಸಿದಂತೆ ಹಿಂದಿನ ಭಾಗದಲ್ಲಿ ನಾವು ಭಿಕ್ಷುಕನಾಗಿದ್ದ ರಾಬರ್ಟ್ ಓರ್ವ ಹೆಂಗಸಿನ ಮನೆಗೆ ಹೋದ ಬಗ್ಗೆ, ಅಲ್ಲಿ ಆಕೆ ಅವನಿಗೆ ಪುಸ್ತಕ ಕೊಟ್ಟ ಬಗ್ಗೆ ಹೇಳಿದ್ದೆವು. ಈಗ ಆ ಪುಸ್ತಕದಲ್ಲಿ ಏನಿತ್ತು..? ಭಿಕ್ಷುಕನಾಗಿದ್ದ ರಾಬರ್ಟ್ ಹೇಗೆ ಶ್ರೀಮಂತನಾಗುತ್ತಾನೆ..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1 ಆ ಪುಸ್ತಕವನ್ನು...

ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1

ಇಂದಿನ ಕಾಲದಲ್ಲಿ ಸೋಶಿಯಲ್ ಮೀಡಿಯಾ ಹವಾ ಜೋರಾಗಿದ್ದು, ಕೆಲವರ ಟ್ಯಾಲೆಂಟ್ ಬೆಳಕಿಗೆ ಬರುತ್ತಿದೆ. ಇನ್ನು ಕೆಲವರು ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಫೇಮಸ್ ಆಗುತ್ತಿದ್ದಾರೆ. ಯಾರೋ ಬಡವ ಇದ್ದಕ್ಕಿದ್ದಂತೆ ಶ್ರೀಮಂತನಾದನಂತೆ ಅನ್ನೋ ಮಾತೂ ಕೂಡ ನಾವು ಕೇಳಿರ್ತೀವಿ. ಕೆಲ ವರ್ಷಗಳಿಂದ ಬೆಂಗಳೂರು, ಮುಂಬೈನ ದೊಡ್ಡ ದೊಡ್ಡ ಹೊಟೇಲ್ ಮುಂದೆ ಭಿಕ್ಷೆ ಬೇಡುತ್ತಿರುವ ಭಿಕ್ಷುಕರು ನಿಜವಾಗ್ಲೂ...

ಉಪ್ಪು ಮತ್ತು ಹರಿಶಿಣವನ್ನು ಮನೆಯ ಈ ದಿಕ್ಕಿನಲ್ಲಿ ಇಟ್ಟರೆ ಬಡವರು ಶ್ರೀಮಂತರಾಗುತ್ತಾರೆ ..!

ನಾವು ಈ ದಿನ ನಿಮ್ಮ ಜೀವನಕ್ಕೆ ಅನುಕೂಲವಾಗಬಲ್ಲ ಹಾಗೂ ದಾರಿ ದೀಪವಾಗಬಲ್ಲ ಮಹತ್ವವಾದ ವಿಷಯವನ್ನು ಹೇಳುತ್ತೇವೆ ,ಇದನ್ನು ನಿಮ್ಮ ಜೀವನದಲ್ಲಿ ರೂಢಿಸಿಕೊಂಡರೆ ನಿಮ್ಮ ಜೀವನದಲ್ಲಿ ಚಮತ್ಕಾರಿ ಬದಲಾವಣೆ ಕಾಣುತ್ತದೆ . ಉಪ್ಪು ಮತ್ತು ಹರಿಶಿನ ಅಡುಗೆ ಮನೆಯಲ್ಲಿ ಈ ದಿಕ್ಕಿಗೆ ಇಟ್ಟರೆ ಬಡವರು ಕೂಡಾ ಶ್ರೀಮಂತರಾಗುತ್ತಾರೆ ಹೀಗೆ ಮಾಡಿದರೆ ಖಂಡಿತ ನಿಮಗೆ ಯಶಸ್ಸು ಸಿಗುತ್ತದೆ ....

ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ..

ಕೆಲವರು ಬಡತನದಲ್ಲಷ್ಟೇ ನಿಯತ್ತಾಗಿರುತ್ತಾರೆ. ಶ್ರೀಮಂತಿಕೆ ಬಂದಾಗ, ಇತರರು ಮಾಡಿದ ಸಹಾಯ ಅವರಿಗೆ ಮರೆತು ಹೋಗುತ್ತದೆ. ಅದೇ ರೀತಿ, ಬಡತನವಿದ್ದಾಗ, ದೇವರಲ್ಲಿದ್ದ ನಂಬಿಕೆ, ಭಕ್ತಿ, ಎಲ್ಲವೂ ಕರಗುತ್ತ ಬರುತ್ತದೆ. ಹಾಗಾಗಿ ಚಾಣಕ್ಯರು ಶ್ರೀಮಂತಿಕೆ ಬಂದರೂ ಕೆಲ ವಿಷಯಗಳನ್ನು ಮರಿಯಬಾರದು ಅಂತಾ ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ವಿಷಯಗಳು ಅಂತಾ ತಿಳಿಯೋಣ ಬನ್ನಿ.. ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ...

ಕಬ್ಬಿಣ ಸಮೃದ್ಧವಾಗಿರುವ ಆಹಾರ ಪದಾರ್ಥಗಳು…!

Health tips: ದೇಹದಲ್ಲಿನ ವಿಟಮಿನ್ ಗಳು, ಜೀವಸತ್ವಗಳು, ಖನಿಜಗಳು ಹಾಗೂ ಕೊಬ್ಬು ಪ್ರತಿಯೊಂದು ಪೋಷಕಾಂಶವು ನಮ್ಮ ದೇಹದಲ್ಲಿ ತನ್ನದೇ ಆದ ಪಾತ್ರವನ್ನು ಹೊಂದಿದೆ, ಈ ಪೋಷಕಾಂಶಗಳಲ್ಲಿ ಕಬ್ಬಿಣವು ವಿವಿಧ ರೋಗಗಳ ವಿರುದ್ಧ ಹೋರಾಡಲು ದೇಹದಲ್ಲಿ ಬಹಳ ಮುಖ್ಯವಾಗಿದೆ. ಕಬ್ಬಿಣದ ಕೊರತೆಯು ಹಿಮೋಗ್ಲೋಬಿನ್ ರಕ್ತಹೀನತೆಯಂತಹ ಕಾಯಿಲೆಗಳಿಗೆ ಕಾರಣವಾಗಬಹುದು. ಇದು ರೋಗನಿರೋಧಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ವಾಸ್ತವವಾಗಿ...
- Advertisement -spot_img

Latest News

International News: ಭಾರತಕ್ಕೆ‌ ಫ್ರಾನ್ಸ್‌ನ ರಫೇಲ್ : ವಿಶೇಷತೆ ಏನು ಗೊತ್ತಾ..?

International News: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ನೌಕಾಪಡೆಗೆ ಫ್ರಾನ್ಸ್‌ನಿಂದ 64 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 26 ರಫೇಲ್‌ ಸಾಗರ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದಕ್ಕೆ...
- Advertisement -spot_img