Saturday, April 25, 2026

rich

ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ..

ಕೆಲವರು ಬಡತನದಲ್ಲಷ್ಟೇ ನಿಯತ್ತಾಗಿರುತ್ತಾರೆ. ಶ್ರೀಮಂತಿಕೆ ಬಂದಾಗ, ಇತರರು ಮಾಡಿದ ಸಹಾಯ ಅವರಿಗೆ ಮರೆತು ಹೋಗುತ್ತದೆ. ಅದೇ ರೀತಿ, ಬಡತನವಿದ್ದಾಗ, ದೇವರಲ್ಲಿದ್ದ ನಂಬಿಕೆ, ಭಕ್ತಿ, ಎಲ್ಲವೂ ಕರಗುತ್ತ ಬರುತ್ತದೆ. ಹಾಗಾಗಿ ಚಾಣಕ್ಯರು ಶ್ರೀಮಂತಿಕೆ ಬಂದರೂ ಕೆಲ ವಿಷಯಗಳನ್ನು ಮರಿಯಬಾರದು ಅಂತಾ ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ವಿಷಯಗಳು ಅಂತಾ ತಿಳಿಯೋಣ ಬನ್ನಿ.. ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ...

ಕಬ್ಬಿಣ ಸಮೃದ್ಧವಾಗಿರುವ ಆಹಾರ ಪದಾರ್ಥಗಳು…!

Health tips: ದೇಹದಲ್ಲಿನ ವಿಟಮಿನ್ ಗಳು, ಜೀವಸತ್ವಗಳು, ಖನಿಜಗಳು ಹಾಗೂ ಕೊಬ್ಬು ಪ್ರತಿಯೊಂದು ಪೋಷಕಾಂಶವು ನಮ್ಮ ದೇಹದಲ್ಲಿ ತನ್ನದೇ ಆದ ಪಾತ್ರವನ್ನು ಹೊಂದಿದೆ, ಈ ಪೋಷಕಾಂಶಗಳಲ್ಲಿ ಕಬ್ಬಿಣವು ವಿವಿಧ ರೋಗಗಳ ವಿರುದ್ಧ ಹೋರಾಡಲು ದೇಹದಲ್ಲಿ ಬಹಳ ಮುಖ್ಯವಾಗಿದೆ. ಕಬ್ಬಿಣದ ಕೊರತೆಯು ಹಿಮೋಗ್ಲೋಬಿನ್ ರಕ್ತಹೀನತೆಯಂತಹ ಕಾಯಿಲೆಗಳಿಗೆ ಕಾರಣವಾಗಬಹುದು. ಇದು ರೋಗನಿರೋಧಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ವಾಸ್ತವವಾಗಿ...

ಶ್ರೀಕೃಷ್ಣನ ಪ್ರಕಾರ ಇಂಥ ಜನರು ಎಂದಿಗೂ ಅದೃಷ್ಟವಂತರಾಗಲು ಸಾಧ್ಯವೇ ಇಲ್ಲ..

ಹುಟ್ಟುವಾಗ ಬಡವನಾದರೂ ಸರಿ, ಆದರೆ ಸಾಯುವಾಗ ಶ್ರೀಮಂತನಾಗಿ ಸಾಯಬೇಕು ಅಂತಾ ಹೇಳಲಾಗತ್ತೆ. ಹುಟ್ಟುವಾಗಲೂ ದರಿದ್ರನಾಗಿ, ಸಾಯುವಾಗಲೂ ದರಿದ್ರನಾಗಿ ಸತ್ತರೆ, ಆ ಜನ್ಮಕ್ಕೊಂದು ಅರ್ಥವೇ ಇರೋದಿಲ್ಲ. ಹಾಗಾಗಿ ಮನುಷ್ಯ ನಿಯತ್ತಿನಿಂದ ದುಡ್ಡು ಸಂಪಾದಿಸಿ, ಶ್ರೀಮಂತನಾಗಬೇಕು. ಇದು ಎಲ್ಲರ ಆಸೆ ಕೂಡ ಹೌದು. ಆದ್ರೆ ಶ್ರೀಕೃಷ್ಣ 2 ರೀತಿಯ ಜನ ಎಂದಿಗೂ ಉದ್ಧಾರವಾಗುವುದಿಲ್ಲ. ಅವರಿಗೆ ಎಂದಿಗೂ ಅದೃಷ್ಟ...

7 ನಿಮಿಷಕ್ಕಷ್ಟೇ ವಿಶ್ವದ ಶ್ರೀಮಂತನಾದ ಯ್ಯೂಟೂಬರ್: ಹೇಗೆ..? ಏನಿದು ಸುದ್ದಿ..?

ಅಮೇಜಾನ್‌ನ ಒಡೆಯ ಜೆಫ್ ಬೆಜಾಜ್‌ನನ್ನು ಹಿಂದಿಕ್ಕಿ ವಿಶ್ವದ ನಂಬರ್ ಒನ್ ಶ್ರೀಮಂತ ಎನ್ನಿಸಿಕೊಂಡವರು ಎಲಾನ್ ಮಸ್ಕ್. ಆದ್ರೆ ಫೆಬ್ರವರಿ 13ರಂದು ಬರೀ 7 ನಿಮಿಷಕ್ಕಾಗಿ ಎಲಾನ್ ಮಸ್ಕ್‌ನ್ನು ಹಿಂದಿಕ್ಕಿದ, ಯೂಟ್ಯೂಬರ್‌ ಒಬ್ಬ ದೇಶದ ನಂಬರ್ ಒನ್ ಶ್ರೀಮಂತನಾಗಿದ್ದ. ಅವನ ಹೆಸರು Max Fosh. ಈತನಿಗೆ ಹೇಳಿಕೊಳ್ಳುವಂಥ ಸಬ್‌ಸ್ಕ್ರೈಬರ್ಸ್ ಏನಿಲ್ಲ. ವೀವ್ಸ್ ಕೂಡ ಅಷ್ಟಕ್ಕಷ್ಟೇ. ಆದ್ರೂ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img