Tuesday, December 23, 2025

rid

ನಿಮಗೆ ಬೇಗನೆ ಆಯಾಸವಾಗುತ್ತಿದೆಯೇ..? ಆಯಾಸವನ್ನು ಹೋಗಲಾಡಿಸಲು ಈ ಆಹಾರವನ್ನು ಸೇವಿಸಿ..!

Health: ಹೆಚ್ಚಿನ ಜನರು ಏನೂ ಕೆಲಸ ಮಾಡದೆಯು ಬೇಗನೆ ಸುಸ್ತಾಗುತ್ತಾರೆ. ಈ ಸಮಯದಲ್ಲಿ ಅವರು ತುಂಬಾ ನಿದ್ದೆ ಮತ್ತು ನೀರಸವಾಗುತ್ತಾರೆ, ಅದಕ್ಕೆ ಕಾರಣ ದೇಹಕ್ಕೆ ಬೇಕಾದ ಪೋಷಕಾಂಶ ಸಿಗದಿರುವುದು. ಆದ್ದರಿಂದ ದೇಹಕ್ಕೆ ಶಕ್ತಿ ಒದಗಿಸಿ ಆಯಾಸ ಹೋಗಲಾಡಿಸಲು ಕೆಲವು ರೀತಿಯ ಪೋಷಕಾಂಶಗಳನ್ನು ಆಹಾರವಾಗಿ ತೆಗೆದುಕೊಳ್ಳುವುದು ಒಳ್ಳೆಯದು. ಆದ್ದರಿಂದ ದೇಹಕ್ಕೆ ಶಕ್ತಿ ಒದಗಿಸಿ ಆಯಾಸ ಹೋಗಲಾಡಿಸಲು ಕೆಲವು...

ಇಂತಹ ಖಾಯಿಲೆಗಳಿಂದ ಮುಕ್ತಿ ಹೊಂದಬೇಕೆಂದರೆ..ಚಳಿಗಾಲದಲ್ಲಿ ಖರ್ಜೂರವನ್ನು ಖಂಡಿತಾ ಸೇವಿಸಿ..!

ತಿನ್ನಲು ತುಂಬಾ ರುಚಿಯಾಗಿರುವ ಖರ್ಜೂರ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಖರ್ಜೂರದಲ್ಲಿ ಫೈಬರ್, ಪ್ರೋಟೀನ್ ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಆಯುರ್ವೇದದ ಪ್ರಕಾರ ಖರ್ಜೂರವನ್ನು ಆರೋಗ್ಯದ ಗಣಿ ಎಂದು ಕರೆಯಲಾಗುತ್ತದೆ. ಖರ್ಜೂರ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಚಳಿಗಾಲದಲ್ಲಿ ಖರ್ಜೂರ ತಿಂದರೆ ಅನೇಕ ರೋಗಗಳಿಂದ ದೂರವಿರಬಹುದು ಎಂಬುದು ನಿಮಗೆ ಗೊತ್ತೇ..?...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img