ಉಡುಪಿ ಜಿಲ್ಲೆಯಲ್ಲಿ ಕಳೆದ ವಾರದಿಂದ ಹಿಜಾಬ್ (Hijab) ಧರಿಸುವ ಹಕ್ಕಿನ ಕುರಿತು ಕಾಲೇಜು ವಿದ್ಯಾರ್ಥಿನಿಯರು ನಡೆಸುತ್ತಿರುವ ಪ್ರತಿಭಟನೆಗಳು, ಕೇಸರಿ ಶಾಲುಗಳನ್ನು ಧರಿಸಿರುವ ಇತರ ವಿದ್ಯಾರ್ಥಿಗಳಿಂದಲೂ ಪ್ರತಿಭಟನೆಗಳು ನಡೆದಿವೆ. ಹಿಜಾಬ್ ಧರಿಸುವ ಹಕ್ಕಿಗಾಗಿ (right to wear a hijab) ನಡೆದ ಪ್ರತಿಭಟನೆಯ ವೇಳೆ ಮಾರಕಾಯುಧಗಳನ್ನು ಹೊಂದಿದ್ದ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬ ಪುನರಾವರ್ತಿತ ಅಪರಾಧಿಯಾಗಿದ್ದು, ನರಹತ್ಯೆ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...