Kerala News: ಯಾವ್ಯಾವ ಥರದಲ್ಲಿ ಜನರನ್ನು ಯಾಮಾರಿಸುತ್ತಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಭಕ್ತರೊಬ್ಬರು ಪೂಜಾರಿಗೆ ಪೂಜೆಗೆಂದು ತಮ್ಮ ಚಿನ್ನದುಂಗುರ ಕೊಟ್ಟು ಮೋಸಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ. ತಿರುಮೂಳಿಕ್ಕುಳಂ ದೇವಸ್ಥಾನದಲ್ಲಿ ಪೂಜಾರಿಯೊಬ್ಬರು ಭಕ್ತನ ಬಳಿ ನೀವು 21 ದಿನ ನಿಮ್ಮ ಕೈಯಲ್ಲಿರುವ ನವರತ್ನ ಉಂಗುರುವನ್ನು ದೇವರ ಪಾದಗಳ ಬಳಿ ಇಟ್ಟು ಪೂಜೆ ಮಾಡಿದರೆ ನಿಮ್ಮ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...