Sunday, July 6, 2025

rise

ಭಾರತದಲ್ಲಿ ಕೋವಿಡ್ ಪ್ರಕರಣ ಏರಿಕೆ..!

www.karnatakatv.net: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 14,348 ಹೊಸ ಕೊವಿಡ್ ಪ್ರಕರಣಗಳು ಕಂಡು ಬಂದಿದೆ. ಹೌದು.. 3,198 ಗುಣಮುಖರಾದರೆ, 805 ಸಾವುಗಳು ವರದಿಯಾಗಿದೆ. ಇದೀಗ ಒಟ್ಟು ಪ್ರಕರಣಗಳ ಸಂಖ್ಯೆ 3,42,46,157 ಆಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,61,334ಕ್ಕೆ ತಲುಪಿದೆ. ಒಟ್ಟು 1,04,82,00,966 ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೇರಳದಲ್ಲಿ 7,838 ಹೊಸ...

ತೈಲ ದರ ಮತ್ತೆ ಏರಿಕೆ..!

www.karnatakatv.net : ಇಂದು ಮತ್ತೆ ತೈಲ ದರ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಗುವದರಿಂದ ಜನರಲ್ಲಿ ಗಾಯದ ಮೇಲೆ ಬರೆ ಏಳೆದಂತಾಗಿದೆ. ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗಿರುವದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗರಿಷ್ಠ ಮಟ್ಟ ತಲುಪಿವೆ. ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ...

ಗ್ರಾಹಕರ ಕೈ ಸುಡುತ್ತಿದೆ ತರಕಾರಿ ಬೆಲೆ..!

www.karnatakatv.net : ಇತ್ತೆಚ್ಚೆಗೆ ಇಂಧನ ಬೆಲೆ ಏರಿಕೆಯ ಮಧ್ಯ ಈಗ ತರಕಾರಿ ಬೆಲೆಯಲ್ಲೂ ಏರಿಕೆ ಕಂಡಿದೆ. ಇಂಧನ ಬೆಲೆಯ ಜೊತೆ ಜೊತೆಗೆ ತರಕಾರಿ ಬೆಲೆಯಲ್ಲೂ ಏರಿಕೆ ಕಂಡಿದ್ದು ಜನರಲ್ಲಿ ಗಾಯದ ಮೇಲೆ ಬರೆ ಏಳೆದಂತಾಗಿದೆ. ಪ್ರತಿ ನಿತ್ಯ ಆಗುತ್ತಿರುವ ಬೆಲೆ ಏರಿಕೆಯಲ್ಲಿ ಜನರು ಸರ್ಕಾರಕ್ಕೆ ಹಿಡಿ ಶಾಪವನ್ನು ಹಾಕುತ್ತಿದ್ದಾರೆ. ದಸರಾ ಹಬ್ಬದಂದAದು ಏರಿಕೆಯಾಗಿದ್ದ ತರಕಾರಿ ಬೆಲೆ...

ಇಂದು ಮತ್ತೆ ಇಂಧನ ಬೆಲೆ ಏರಿಕೆ..!

www.karnatakatv.net: ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಯಾಗುತ್ತಲೇ ಇದ್ದು ಜನರಿಗೆ ಗಾಯದ ಮೇಲೆ ಬರೆ ಏಳೆದಂತಾಗಿದೆ, ಇಂದು ಮತ್ತೆ ಇಂಧನ ಬೆಲೆ ಏರಿಕೆ ಕಂಡಿದೆ. 2 ದಿನಗಳಿಂದ ಇಂಧನ ದರ ತನ್ನ ಸ್ಥಿರತೆ ಕಾಯ್ದುಕೊಂಡಿತ್ತು, ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗುತ್ತಲೇ ಇದ್ದು, ಇಂದು ಲೀಟರ್ ಪೆಟ್ರೋಲ್ ದರದಲ್ಲಿ 35 ಪೈಸೆ ಹೆಚ್ಚಾಗಿದೆ. ಹಾಗೇ ಡೀಸೆಲ್ ಕೂಡಾ...

ತೈಲಗಳ ಬೆಲೆ ಏರಿಕೆ..!

www.karnatakatv.net :ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ ಸರಾಸರಿ 25 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ. ಕೊರೊನಾ ಮಹಾಮಾರಿಯಿಂದ ಬೆಸತ್ತ ಜನರು ಈಗ ತೈಲದಿಂದಲು ತುಂಬಾ ಕುಂಟಿತರಾಗಿದ್ದಾರೆ.   ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ 25 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img