Sunday, September 20, 2026

Rishab Panth

ಬಾಗಲಕೋಟೆಯ ಬಡಕುಟುಂಬದ ವಿದ್ಯಾರ್ಥಿನಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗ ರಿಷಬ್‌ ಪಂಥ ನೆರವಿನ ಹಸ್ತ

Bagalakote: ಬಾಗಲಕೋಟೆ : ಮನುಷ್ಯತ್ವ ಅನ್ನೋದು ಇದ್ರೆ ಜಾಗ, ಜಾತಿ ಯಾವುದೂ ವಿಷಯವೇ ಅಲ್ಲ ಅನ್ನೋದನ್ನು ಕ್ರಿಕೇಟರ್ ರಿಷಬ್ ಪಂಥ್ ಸಾಬೀತು ಮಾಡಿದ್ದಾರೆ. ಬಾಗಲಕೋಟೆಯ ವಿದ್ಯಾರ್ಥಿನಿಗೆ ಬಿಸಿಎಂ ತರಗತಿ ಪ್ರವೇಶಕ್ಕೆ 40 ಸಾವಿರ ಹಣದ ಅವಶ್ಯಕತೆ ಇತ್ತು. ಹಾಗಾಗಿ ಪಂಥ್ ವಿದ್ಯಾರ್ಥಿನಿಗೆ ಹಣದ ಸಹಾಯ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ವಿದ್ಯಾರ್ಥಿನಿ...

ರಿಷಬ್ ಪಂತ್ ಕ್ರಿಕೇಟ್ ಅಂಗಳಕ್ಕೆ ಮರಳಲು ಸಮಯ ಬೇಕು -ಸೌರವ್ ಗಂಗೂಲಿ

sports news ಟೀಮ್ ಇಂಡಿಯಾ ಆಟಗಾರನಾದ ವಿಕೇಟ್ ಕೀಪರ್ ಮತ್ತು ಬ್ಯಾಟ್ಸಮನ್ ಆಗಿರುವ ರಿಷಬ್ ಪಂತ್ ಕೆಲವು ತಿಂಗಳುಗಳ ಹಿಂದೆ ಕಾರು ಅಪಘಾತದಲ್ಲಿ ತಿವ್ರ ಗಾಯಗಳಿಂದಾಗಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲೂ ಪಂತ್ ಕಾಣಿಸಿಕೊಳ್ಳುವುದಿಲ್ಲ...

ಅನಗತ್ಯ ದಾಖಲೆ ಬರೆದ ರಿಷಭ್ ಪಂತ್

https://www.youtube.com/watch?v=MwhfuRi4Xok&t=15s ಹೊಸದಿಲ್ಲಿ:ಟಿ20 ನಾಯಕನಾಗಿ ಕಣಕ್ಕಿಳಿದ ರಿಷಭ್ ಪಂತ್ ಅನಗತ್ಯ ದಾಖಲೆ ಬರೆದಿದ್ದಾರೆ. ಭಾರೀ ಮೊತ್ತ ಪೇರಿಸಿದ ಹೊರತಾಗಿಯೂ ಪಂತ್ ನಾಯಕತ್ವ ಅಂದುಕೊಂಡಂತೆ ಸಾಗಲಿಲ್ಲ. https://www.youtube.com/watch?v=KkMZPfLd5eo https://www.youtube.com/watch?v=RcMfudhPlCs ನಾಯಕನಾಗಿ ಮೊದಲ ಪಂದ್ಯದಲ್ಲಿ ಸೋಲುವ ಮೂಲಕ ವಿರಾಟ್ ಕೊಹ್ಲಿ ಅವರ ಕ್ಲಬ್ ಸೇರಿದರು. ನಾಯಕನಾಗಿ ಮೊದಲ ಪಂದ್ಯದಲ್ಲೆ ಸೋತ ಎರಡನೆ ನಾಯಕ ಎನಿಸಿದರು. 2017ರಲ್ಲಿ ಕಾನ್ಪುರದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಂದು ನಾಯಕನಾಗಿ ಡೆಬ್ಯು ಮಾಡಿದ್ದ...

ಕೇರಳದಲ್ಲಿ ಗರ್ಭಿಣಿ ಆನೆ ಸಾವು ಪ್ರಕರಣ: ಕೊಹ್ಲಿ ಸೇರಿ ಹಲವು ಗಣ್ಯರಿಂದ ಆಕ್ರೋಶ..!

ನಿನ್ನೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಕ್ರಿಕೇಟಿಗ ವಿರಾಟ್ ಕೊಹ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ಕೇರಳದ ಪಲಕ್ಕಡ ಜಿಲ್ಲೆಯ ಕಾಡೊಂದರಲ್ಲಿ ಆಹಾರ ಹುಡುಕಿ ಹೊರಟಿದ್ದ ಆನೆ ಅಲ್ಲೇ ಸಿಕ್ಕಿದ್ದ ಅನಾನಸ್ ತಿಂದಿತ್ತು. ಆದ್ರೆ ಆ ಅನಾನಸ್ ಹಣ್ಣಿನಲ್ಲಿ ಸ್ಪೋಟಕವನ್ನಿರಿಸಿದ್ದ ಕ್ರೂರಿಗಳು ರಕ್ಕಸ ಕೃತ್ಯ ಮೆರೆದಿದ್ದು, ಇದನ್ನು ತಿಂದ ಆನೆ ನಿಂತಲ್ಲೇ...

ಫಿಯರ್ಲೆಸ್ನಿಂದ ಕೇರ್ಲೆಸ್ ತನಕ: ರಿಷಬ್ ಪಂತ್ ಎಡವಿದ್ದೇ ಹೀಗೆ..?

ಆತನಿಗೆ ಹೆದರಿಕೆ ಅನ್ನೋದೇ ಇರಲಿಲ್ಲ. ಬೆಳೆದ ನೇಚರ್ ಕೂಡ ಹಾಗೇ..! ಬ್ಯಾಟ್ ಹಿಡಿದು ಕ್ರೀಸ್ ಗಿಳಿದ್ರೆ ಸಿಕ್ಸರ್, ಬೌಂಡರಿ ಮಾತ್ರ ಬಾರಿಸ್ಬೇಕು. ಒಂದು, ಎರಡು ರನ್ಗೆ ಯಾವತ್ತೂ ತಲೆ ಕೆಡಿಸಿಕೊಂಡವನಲ್ಲ. ಹಾಗಂತ ವಯಸ್ಸು ಹೆಚ್ಚಾಗಿಲ್ಲ. ಜಸ್ಟ್ 21. ಹೆದರಿಕೆ ಅನ್ನೋದು ಮನಸ್ಸಲ್ಲಿ ಇತ್ತೋ ಏನೋ ಗೊತ್ತಿಲ್ಲ. ಆದ್ರೆ ಚಿಕ್ಕವಯಸ್ಸಿನಲ್ಲೇ ಸಿಕ್ಕ ಪ್ರೋತ್ಸಾಹ ಹೆದರಿಕೆಯನ್ನು ಮಾರುದ್ಧ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img