Friday, December 5, 2025

Rishab Shetty

ಐತಿಹಾಸಿಕ ಹಲಗಲಿ ಚಿತ್ರಕ್ಕೆ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ನಾಯಕಿ

Sandalwood News: ಪ್ಯಾನ್ ಇಂಡಿಯಾ ಸಿನಿಮಾ ನಾಯಕಿ ಸಪ್ತಮಿ ಗೌಡ ಈಗ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರದ ನಾಯಕಿ. ಕನ್ನಡದ ಐತಿಹಾಸಿಕ ಸಿನಿಮಾ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ ಹೈಲೆಟ್ ಅನ್ನೋದು ಎಲ್ಲರಿಗೂ ಗೊತ್ತು. ಈಗ ಆ ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಅವರು ಆಯ್ಕೆಯಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಯುವ ಉದ್ಯಮಿ...

Sandalwood News: ರಾಷ್ಟ್ರಪ್ರಶಸ್ತಿ ಸ್ವೀಕರಿಸಿದ ಸ್ಯಾಂಡಲ್‌ವುಡ್ ತಾರೆಯರು

Movie News: ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ "ಕೆ.ಜಿ.ಎಫ್ ೨". 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ಈ ಚಿತ್ರದ ಸಾಹಸ ನಿರ್ದೇಶಕ ಅನ್ವರಿವು ಅವರಿಗೆ ಅತ್ಯುತ್ತಮ ಸಾಹಸ ಸಂಯೋಜನೆಗಾಗಿ...

N. T. Rama Rao Jr : ಕೃಷ್ಣನ ಮೊರೆ ಹೋದ ಜೂ.ಎನ್‌ಟಿಆರ್: ಪ್ರೀತಿಯಿಂದ ಬರಮಾಡಿಕೊಂಡ ರಿಷಭ್‌ ಶೆಟ್ಟಿ

ತೆಲುಗು ಚಿತ್ರರಂಗದ ಸೂಪರ್‌ ಹೀರೋ ಜೂ.ಎನ್‌ಟಿಆರ್‌ ಅವರು ಶನಿವಾರ ಉಡುಪಿಯ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ತಮ್ಮ ತಾಯಿಯೊಂದಿಗೆ ಆಗಮಿಸಿದ ಜೂ.ಎನ್‌ಟಿ ಆರ್‌ ಅವರನ್ನು ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಭ್‌ ಶೆಟ್ಟಿ ಅವರು ಪ್ರೀತಿಯಿಂದ ಬರಮಾಡಿಕೊಂಡರು. ಈ ವೇಳೆ ರಿಷಭ್‌ ಶೆಟ್ಟಿ ಅವರಿಗೆ ತಮ್ಮ ತಾಯಿಯನ್ನು ಜೂ.ಎನ್‌ಟಿಆರ್‌ ಅವರು ಪರಿಚಯ ಮಾಡಿಕೊಟ್ಟರು. ರಿಷಭ್‌...

ಬಾಲಿವುಡ್​​ ಸಿನಿಮಾಗಳ ಬಗ್ಗೆ ರಿಷಬ್ ಬೇಸರ

ಕನ್ನಡದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬಾಲಿವುಡ್​ ಮಂದಿ ಮೇಲೆ ಬೇಸರ ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣ ನಮ್ಮ ದೇಶವನ್ನ ತುಂಬಾ ಕೆಟ್ಟದಾಗಿ ತೋರಿಸುತ್ತಾರೆಂಬುದು. ದೇಶವನ್ನ ಪಾಸಿಟಿವ್​ ಆಗಿ ತೋರಿಸಬಹುದಲ್ಲ ಎಂದಿದ್ದಾರೆ. ಇಷ್ಟಕ್ಕೂ ರಿಷಬ್ ಹೀಗೆ ಹೇಳಿದ್ದೇಕೆ? ಮತ್ತು ಯಾರ ಬಗ್ಗೆ ಹೀಗೆ ಮಾತಾಡಿದ್ದಾರೆ ಎಂಬ ಪ್ರಶ್ನೆ ಎಲ್ಲೆಡೆ ಜೋರಾಗಿ ಗಿರಕಿ ಹೊಡೆಯುತ್ತಿದೆ. ಡಿವೈನ್​ ಸ್ಟಾರ್​ ರಿಷಬ್​...

ಚಿತ್ರರಂಗದಿಂದ ಹೋಮ, ನಾಗರಾಧನೆ; ಕನ್ನಡ ಚಿತ್ರರಂಗಕ್ಕೆ 7 ರಾಷ್ಟ್ರ ಪ್ರಶಸ್ತಿ- ನೆಟ್ಟಿಗರು ಹೇಳಿದ್ದೇನು?

ಕನ್ನಡ ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದಲ್ಲಿ ಬುಧವಾರವಷ್ಟೇ ಹೋಮ, ಹವನ ಹಾಗೂ ನಾಗರಾಧನೆ ಮಾಡಲಾಗಿತ್ತು. ಇದಾದ ಎರಡು ದಿನದಲ್ಲೇ ಕನ್ನಡ ಚಿತ್ರರಂಗಕ್ಕೆ ಗುಡ್​ನ್ಯೂಸ್ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡಕ್ಕೆ ಬರೋಬ್ಬರಿ 7 ಪ್ರಶಸ್ತಿಗಳು ಲಭಿಸಿವೆ. ಹೀಗಾಗಿ, ಕನ್ನಡ ಚಿತ್ರರಂಗ ಮಾಡಿದ್ದ ಹೋಮ, ಹಮನ ಹಾಗೂ ನಾಗರಾಧನೆ ಫಲಕೊಟ್ಟಿದೆ ಎಂದು ಸೋಶಿಯಲ್...

ರಿಷಬ್ ಶೆಟ್ರು ಏನೋ ಹೇಳ್ತಿದಾರೆ.. ನಿಮಗ್ಯಾರಿಗಾದ್ರೂ ಅರ್ಥ ಆಯ್ತಾ..?

Cricket News: ಮಾರ್ಚ್ 22ರಿಂದ ಐಪಿಎಲ್ ಆರಂಭವಾಗಲಿದೆ. ಈಗಿಂದಲೇ ಎಲ್ಲ ಟೀಂ ಅದಕ್ಕಾಗಿ ತಯಾರಿ ನಡೆಸುತ್ತಿದೆ. ಈ ಮಧ್ಯೆ ನಟ ರಿಷಬ್ ಶೆಟ್ಟಿ ಕೋಣಗಳೊಂದಿಗೆ ಬಂದು, ನಮಗೊಂದು ಸಂದೇಶ ಕೊಟ್ಟಿದ್ದಾರೆ. ಬಳಿಕ ನಿಮಗೆ ಅರ್ಥ ಆಯ್ತಾ ಅಂತಾ ಕೇಳಿದ್ದಾರೆ. ಮತ್ತು ಜಾಣರು ಇದನ್ನ ಅರ್ಥಾನೂ ಮಾಡ್ಕೊಂಡಿದ್ದಾರೆ. ಅಷ್ಟಕ್ಕೂ ಈ ಟ್ರೇಲರ್‌ ಏರ್ಥ ಏನು ಅಂತಾ ನೋಡೋದಾದ್ರೆ,...

ಅಯೋಧ್ಯೆ ಕಾರ್ಯಕ್ರಮಕ್ಕೂ ಮುನ್ನ ಹನುಮನ ದರ್ಶನ ಪಡೆದ ರಿಷಬ್ ದಂಪತಿ

Movie News: ಭಾರತದ ಗಣ್ಯರಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿಗೂ ಕೂಡ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಮಂತ್ರಣ ಬಂದಿತ್ತು. ಈ ಬಗ್ಗೆ ಬರೆದುಕೊಂಡಿದ್ದ ರಿಷಬ್ ಇದು ನಮ್ಮ ಪುಣ್ಯ ಎಂದಿದ್ದರು. ಇದೀಗ, ರಾಮಮಂದಿರ ಉದ್ಘಾಟನೆಗೂ ಒಂದು ದಿನ ಮೊದಲು ಅಯೋಧ್ಯೆಗೆ ತಲುಪಿರುವ ರಿಷಬ್ ದಂಪತಿ, ಹನುಮನ ದರ್ಶನ ಪಡೆದಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ...

ತಾನು ಓದಿದ ಕೆರಾಡಿ ಶಾಲೆಯನ್ನೇ ದತ್ತು ಪಡೆದ ನಟ ರಿಷಬ್ ಶೆಟ್ಟಿ

Movie News: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಮೂಲಕ, ಸರ್ಕಾರಿ ಶಾಲೆಯ ಮಹತ್ವ ಸಾರಿದ್ದ ಸ್ಯಾಂಡಲ್‌ವುಡ್ ನಟ ರಿಷಬ್ ಶೆಟ್ಟಿ, ತಾನು ಓದಿದ ಕೆರಾಡಿ ಶಾಲೆಯನ್ನೇ ದತ್ತು ಪಡೆದಿದ್ದಾರೆ. ಕುಂದಾಪುರದ ಕೆರಾಡಿ ನಟ ರಿಷಬ್ ಶೆಟ್ಟಿಯ ಹುಟ್ಟೂರಾಗಿದೆ. ಇಲ್ಲಿನ ಸರ್ಕಾರಿ ಶಾಲೆಯಲ್ಲಿ ರಿಷಬ್ ಕಲಿತಿದ್ದು. ಹಾಗಾಗಿ ಇಂದು ಶಾಲೆಗೆ ಭೇಟಿ ಕೊಟ್ಟು, ಆಡಳಿತ ಮಂಡಳಿ...

ದುಬೈನಲ್ಲಿ ಜೂ.ಎನ್ಟಿಆರ್ ನಟ ರಿಷಬ್ ಶೆಟ್ಟಿಗೆ ಏನ್ ಹೇಳಿದ್ರು ಗೊತ್ತಾ..?

Movie News: ತೆಲುಗಿನ ಪ್ರಸಿದ್ಧ ನಟ ಜೂ. ಎನ್‌ಟಿಆರ್‌ರನ್ನು ಕನ್ನಡದ ಮಗ ಎಂದು ಕರೆಯುತ್ತಾರೆ. ಯಾಕಂದ್ರೆ ತೆಲುಗು ಬಿಗ್‌ಬಾಸ್‌ನಲ್ಲಿ ಮಾತನಾಡುವಾಗ, ಅವರೇ ಈ ಬಗ್ಗೆ ಹೇಳಿಕೊಂಡಿದ್ದರು. ನನ್ನ ತಾಯಿ ಕುಂದಾಪುರದವರು, ನನಗೆ ಕನ್ನಡ ಮಾತನಾಡಲು ಬರುತ್ತದೆ. ಮತ್ತು ಈ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ್ದರು. ಇದೀಗ ದುಬೈನಲ್ಲಿ ನಡೆದ ಅವಾರ್ಡ್‌ ಫಂಕ್ಷನ್‌ನಲ್ಲೂ ಕೂಡ...

Book My Showನಲ್ಲಿ ಟ್ರೆಂಡಿಂಗ್‌ನಲ್ಲಿರುವ HHB ಸಿನಿಮಾ: 24 ಗಂಟೆಗಳಲ್ಲಿ 50 ಸಾವಿಕ್ಕೂ ಹೆಚ್ಚು ಬುಕಿಂಗ್ಸ್‌

Movie News: ಕರಾವಳಿ ಹುಡುಗರ ನಿರ್ದೇಶನ, ನಟನೆ, ನಿರ್ಮಾಣದ ಸಿನಿಮಾದಲ್ಲಿ ಎಂಟರ್‌ಟೇನ್‌ಮೆಂಟ್ ಮತ್ತು ಉತ್ತಮ ಸಂದೇಶ ಇದ್ದೇ ಇರುತ್ತದೆ ಅನ್ನೋ ನಂಬಿಕೆ ಕನ್ನಡಿಗರಿಗೆ ಬಂದಿದೆ. ಇದಕ್ಕೆ ಕಾರಣ, ಉಳಿದವರು ಕಂಡಂತೆಯಿಂದ, ಕಾಂತಾರದವರೆಗೂ ನಟನೆ ನಿರ್ದೇಶನ, ನಿರ್ಮಾಣದಲ್ಲಿ ಸಕ್ಸಸ್‌ ಕಂಡಿರುವ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ. ಇವರ ಜೊತೆ ಪ್ರಮೋದ್...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img