Friday, March 13, 2026

Rishab Shetty

“ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ..

https://www.youtube.com/watch?v=W86LVUzIM3A   ರಿಷಭ್ ಶೆಟ್ಟಿ ಅಭಿನಯದ ಈ ಚಿತ್ರ ಜೂನ್ 23 ರಂದು ರಾಜ್ಯಾದ್ಯಂತ ಬಿಡುಗಡೆ..! ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸಿರುವ, ಕರಣ್ ಅನಂತ್ ಹಾಗೂ ಅನಿರುದ್ಧ್ ಮಹೇಶ್ ನಿರ್ದೇಶನದಲ್ಲಿ ರಿಷಭ್ ಶೆಟ್ಟಿ ನಾಯಕರಾಗಿ ನಟಿಸಿರುವ "ಹರಿಕಥೆ ಅಲ್ಲ ಗಿರಿಕಥೆ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು...

ಕಾಂತಾರ ಸಿನಿಮಾ ರಿಲೀಸ್ ಡೇಟ್ ಫಿಕ್ಸ್: ನವರಾತ್ರಿಗೆ ರಿಷಬ್ ಓಟ ಶುರು..

https://youtu.be/XEgsRh7OPdw ರಿಷಬ್ ಶೆಟ್ಟಿ ತಮ್ಮ ಫ್ಯಾನ್ಸ್‌ಗೆ ಯಾವತ್ತೂ ನಿರಾಸೆ ಮಾಡಲ್ಲಾ ಅಂತಾ ಅವರ ಅಭಿಮಾನಿಗಳು ಹೇಳ್ತಾರೆ. ಯಾಕಂದ್ರೆ ರಿಷಬ್ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾಗಳು ಸೂಪರ್ ಹಿಟ್ ಆಗಿದೆ. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ಬೆಲ್ ಬಾಟಮ್, ರಿಕ್ಕಿ, ಮುಂತಾದ ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿದೆ. ಅದೇ ರೀತಿ ರಿಷಬ್ ನಟನೆಯ, ಮೋಸ್ಟ್...

Garuda Gamana Vrishabha Vahana ಸಿನಿಮಾ ನೋಡಿ ಏನಂದ್ರು ಗೊತ್ತಾ ಅನುರಾಗ್ ಕಶ್ಯಪ್..!

ರಾಜ್ ಬಿ ಶೆಟ್ಟಿ(Raj B. Shetty) ಮತ್ತು ರಿಷಭ್ ಶೆಟ್ಟಿ(Rishab Shetty ) ಕಾಂಬೋದ 'ಗರುಡ ಗಮನ ವೃಷಭ ವಾಹನ'(Garuda Gamana Vrishabha Vahana) ಸಿನಿಮಾ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿತ್ತು. 'ಗರುಡ ಗಮನ ವೃಷಭ ವಾಹನ'...

ಮೂರು‌ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾದ “ಮಾಫಿಯಾ”ಚಿತ್ರದ ಟೀಸರ್..!

ಪ್ರಜ್ವಲ್ ದೇವರಾಜ್(Prajwal Devaraj) ನಟನೆಯ "ಮಾಫಿಯಾ"(Mafia) ಚಿತ್ರದ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಲೋಹಿತ್ ನಿರ್ದೇಶನ(Directed by Lohit)ದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಮಾಫಿಯಾ" ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು...

ಕನ್ನಡದ ಧ್ವಜ ಸುಟ್ಟವರ ವಿರುದ್ಧ, ಧ್ವನಿ ಎತ್ತಿದ ಕನ್ನಡದ ಕಲಾವಿದರು..!

ಕನ್ನಡದ ಧ್ವಜ, ಕನ್ನಡಿಗರ ಹೆಮ್ಮೆ. ಸ್ವಾಭಿಮಾನದ ಪ್ರತೀಕ ಎಂದೇ ಹೇಳಬಹುದು. ಇಂತಹ ಅನೇಕ ಭಾವನೆಗಳನ್ನು ಹೊಂದಿರುವ ಕನ್ನಡದ ಧ್ವಜವನ್ನು ಕೆಲ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ. ಈ ವಿಷಯ ಗಮನ ಬರುತ್ತಿದ್ದಂತೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲು ಮುಖ್ಯವಾಗಿ ಸ್ಯಾಂಡಲ್‌ವುಡ್‌ನ ಕಲಾವಿದರು ಇದರ ಬಗ್ಗೆ ಧ್ವನಿ ಎತ್ತಿದ್ದಾರೆ. ದರ್ಶನ್, ಜಗ್ಗೇಶ್, ಶಿವರಾಜ್‌ಕುಮಾರ್, ಗಣೇಶ್, ದುನಿಯಾ ವಿಜಯ್,...

ನವೆಂಬರ್‌ನಲ್ಲಿ ತೆರೆಗಪ್ಪಳಿಸಲಿವೆ ಸಾಲು ಸಾಲು ಸಿನಿಮಾಗಳು..!

www.karnatakatv.net:ಲಾಕ್‌ಡೌನ್‌ನಿಂದಾಗಿ ಹೆಚ್ಚು ಕಡಿಮೆ ಎರಡು ವರ್ಷಗಳ ಕಾಲ ಚಿತ್ರಮಂದಿರಗಳು ಮುಚ್ಚುವಂತಾಗಿತ್ತು. ಹಾಗಾಗಿ ಚಿತ್ರೀಕರಣ ಮುಗಿಸಿ ರಿಲೀಸ್ ಆಗಬೇಕಿರುವ ಸಿನಿಮಾಗಳು ಸಾಕಷ್ಟಿವೆ. ಸದ್ಯ ಕರ್ನಾಟಕ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.೧೦೦ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಇನ್ನೂ ಕೊರೊನಾ ಬರುವುದಕ್ಕಿಂತ ಮೊದಲು ಕನ್ನಡ ಚಿತ್ರರಂಗದಲ್ಲಿ ವಾರಕ್ಕೆ ಮೂರು ನಾಲ್ಕು ಸಿನಿಮಾಗಳು ರಿಲೀಸ್ ಆಗುತ್ತಿದ್ದವು. ಆದರೆ ಲಾಕ್‌ಡೌನ್ ಬಳಿಕ...

ಶ್ರೀಮನ್ನಾರಾಯಣನ ‘ಗರುಡಗಮನ ವೃಷಭವಾಹನ’…!

BANGALORE:ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಹೊಸ ಪ್ರಾಜೆಕ್ಟ್ ಬಗ್ಗೆ ಮಾಹಿತಿ ನೀಡಿದ್ದಾರೆ. ಹೌದು, ಸ್ಯಾಂಡಲ್ ವುಡ್ ನಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರೋ ರಕ್ಷಿತ್ ಶೆಟ್ಟಿ, ಸದ್ಯ ಹೊಸದೊಂದು ಪ್ರಯೋಗತ್ಮಕ ಚಿತ್ರಕ್ಕೆ ಕೈ ಹಾಕಿದ್ದಾರೆ. ಹೌದು, ಗರುಡ ಗಮನ, ವೃಷಭವಾಹನ ಅನ್ನೋ ಚಿತ್ರವನ್ನ ರಕ್ಷಿತ್ ಶೆಟ್ಟಿ ತೆರೆಗೆ ತರುತ್ತಿದ್ದಾರೆ.ಈ ಬಗ್ಗೆ ಸೋಶಿಯಲ್...

ಅದ್ಧೂರಿಯಾಗಿ ನೆರವೇರಿದ ‘ಬೆಲ್ ಬಾಟಂ-2’ ಸಿನಿಮಾ ಮಹೂರ್ತ…! ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ ಅಪ್ಪು..

ಗಾಂಧಿನಗರಕ್ಕೆ ನಿರ್ದೇಶಕನಾಗಿ ಎಂಟ್ರಿ ಕೊಟ್ಟ ರಿಷಬ್ ಶೆಟ್ಟಿ ಹೀರೋ ಆಗಿ ಬಣ್ಣ ಹಚ್ಚಿದ ಸಿನಿಮಾ ಬೆಲ್ ಬಾಟಂ. 2019ರಲ್ಲಿ ತೆರೆಗೆ ಬಂದ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸದ್ದು ಮಾಡಿತ್ತು. ಹೀರೋ ಆಗಿ ಮಿಂಚಿದ್ದ ರಿಷಬ್ ಗೂ ನೇಮೂ-ಫೇಮೂ ತಂದುಕೊಟ್ಟಿದ್ದ ‘ಬೆಲ್ ಬಾಟಂ’ ಸಿನಿಮಾದ ಸೀಕ್ವೆಲ್ ಗಿಂದು ಚಾಲನೆ ಸಿಕ್ಕಿದೆ. ಬೆಂಗಳೂರಿನ...

ಹೊಸತನದ ಕಮರ್ಷಿಯಲ್ ಥ್ರಿಲ್ಲರ್ ಸಿನಿಮಾಕ್ಕೆ ಸಾಥ್ ಕೊಟ್ಟ ರಿಷಭ್ ಶೆಟ್ಟಿ

ಕನ್ನಡಕ್ಕೆ ಹೊಸತನ ಮತ್ತು ಹೊಸಬರು ಸಾಕಷ್ಟು ಸಂಖ್ಯೆಯಲ್ಲಿ ಪಾದಾರ್ಪಣೆ ಮಾಡುತ್ತಿದ್ದು, ಪ್ರತಿಭಾವಂತ ತಂತ್ರಜ್ಞರನ್ನು ಚಿತ್ರರಂಗ ಕೊಡುತ್ತಿದೆ.  ಇದೇ ರೀತಿಯಲ್ಲಿ ಹೊಸತನದ ಪ್ರತಿಭಾವಂತರೆಲ್ಲಾ ಸೇರಿ ಹೊಸದೊಂದು ಸಿನಿಮಾ ಅನೌನ್ಸ್ ಮಾಡಿದ್ದಾರೆ. ಹೌದು ಸ್ಕ್ವೇರ್ ಕಾನ್ಸೆಪ್ಟ್ಸ್ ಪ್ರೊಡಕ್ಷನ್ ಅಡಿಯಲ್ಲಿ ಜ್ಞಾನಶೇಖರ್ ಸಿದ್ದಯ್ಯ, ರವಿಕುಮಾರ್, ಸುನಿಲ್ ಗಟ್ಕೆ ಮತ್ತು ರಾಘವೇಂದ್ರ ಅವರು ಬಂಡವಾಳ ಹುಡುತ್ತಿರೋ  ಹೆಸರಿಡದ ಸಿನಿಮಾ ಸೆಟ್ಟೇರಿದೆ. ಭಗವಾನ್...

ಸರ್ಕಾರಿ ಶಾಲೆ ದತ್ತು ಪಡೆದ ರಿಷಬ್ ಶೆಟ್ಟಿ..!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಅನ್ನೋ ಅದ್ಭುತ ಕನ್ ಸೆಪ್ಟ್ ಸಿನಿಮಾ ಕಟ್ಟಿ ಕೊಟ್ಟವರು ನಿರ್ದೇಶಕ, ನಟ ರಿಷಬ್ ಶೆಟ್ಟಿ. ಸರ್ಕಾರಿ ಶಾಲೆಗಳ ದುಸ್ಥಿತಿ ಹೇಗಿದೆ ಅನ್ನೋದನ್ನ ಬೆಳ್ಳಿ ತೆರೆ‌ಮೇಲೆ ಕಟ್ಟಿ ಕೊಟ್ಟಿದ್ರು. ಸರ್ಕಾರಿ ಶಾಲೆಯಲ್ಲಿ ಸಿನಿಮಾ ಶೂಟಿಂಗ್ ಮಾಡಿ, ಚಿತ್ರ ಸೂಪರ್ ಡೂಪರ್ ಹಿಟ್ ಆದ್ರೂ ಸೈಲೆಂಟ್ ಆಗದ ರಿಷಬ್ ಅದೇ...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img