Saturday, July 27, 2024

Rishabh Pant

ತಾಯಿ ಕಳೆದಕೊಂಡ ನೋವಿನಲ್ಲೂ ಪಂತ್ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ಭಾರತೀಯ ಕ್ರಿಕೇಟಿಗ ರಿಷಬ್ ಪಂತ್ ಅವರ ರಸ್ತೆ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಂತ್ ಅವರ ತಾಯಿಯೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ. ಪಂತ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿ, ಪಂತ ಅವರ ತಾಯಿಗೆ ಧೈರ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಹಿಂದಿನ ದಿನ ರಿಷಬ್ ಅವರ ಅಪಘಾತದ ಬಗ್ಗೆ ಪ್ರಧಾನಿ...

ಆಂಗ್ಲರ ಮೇಲೆ ಬಿಗಿ ಹಿಡಿತ ಸಾಸಿದ ಭಾರತ :4 ವಿಕೆಟ್ ಪಡೆದು ಮಿಂಚಿದ ಮೊಹ್ಮದ್ ಸಿರಾಜ್

https://www.youtube.com/watch?v=bDK6fvti4Ak ಬರ್ಮಿಂಗ್‍ಹ್ಯಾಮ್: ಮೊಹ್ಮದ ಸಿರಾಜ್ (66ಕ್ಕೆ 4)ಅವರ ಅತ್ಯದ್ಬುತ ಬೌಲಿಂಗ್  ನೆರೆವಿನಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ಬಿಗಿ ಹಿಡಿತ ಸಾಸಿದೆ. ಭಾನುವಾರ ನಡೆದ ಮೂರೆನೆ ದಿನದಾಟದ ಪಂದ್ಯದಲ್ಲಿ  ಬ್ಯಾಟಿಂಗ್ ಮುಂದುವರೆಸಿದ ಇಂಗ್ಲೆಂಡ್ ತಂಡ 284 ರನ್ ಗಳಿಗೆ ಸರ್ವಪತನ ಕಂಡಿತು. ಎರಡನೆ ಇನ್ನಿಂಗ್ಸ್ ಆರಂಭಿಸಿದ ಭಾರತ 125 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡಿದೆ.ಒಟ್ಟು 257 ರನ್...

ಪಂತ್ ನಾಯಕತ್ವಕ್ಕೆ ಮತ್ತೊಂದು ಅಗ್ನಿ ಪರೀಕ್ಷೆ :ಇಂದು ಭಾರತ, ದ.ಆಫ್ರಿಕಾ 2ನೇ ಟಿ20 ಕದನ 

https://www.youtube.com/watch?v=W86LVUzIM3A ಕಟಕ್:  ಬೌಲರ್ಸ್‍ಗಳ ಪ್ರದರ್ಶನದಲ್ಲಿ  ಸುಧಾರಣೆ ನಿರೀಕ್ಷಿಸಲಾಗಿದ್ದು ಅನಿರೀಕ್ಷಿತಾ ನಾಯಕ ರಿಷಭ್ ಪಂತ್ ಇಂದು ದ. ಆಫ್ರಿಕಾ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಪುಟಿದೇಳುವ  ವಿಶ್ವಾಸದಲ್ಲಿದ್ದಾರೆ. ತಂಡವನ್ನು ಮೊದಲ ಬಾರಿ ಮುನ್ನಡೆಸುತ್ತಿರುವ ಪಂತ್, ಮೊನ್ನೆ ಮೊದಲ ಪಂದ್ಯದಲ್ಲಿ  ಡೇವಿಡ್ ಮಿಲ್ಲರ್ ಮತ್ತು  ವಾನ್ ಡೆರ್ ಡುಸೆನ್ 212 ರನ್ ಗಳಿಸಿದ್ದನ್ನು ಅರಗಿಸಿಕೊಳ್ಳಬೇಕಿದೆ. ಐಪಿಎಲ್ ವೈಫಲ್ಯವನ್ನು ಡೆಲ್ಲಿ ತಂಡದ ನಾಯಕ...

ಡೆಲ್ಲಿಗೆ ಸತತ ಎರಡು ಸೋಲು: ಚಾಣಾಕ್ಷತನ ತೋರದ ನಾಯಕ ಪಂತ್

ಮುಂಬೈ:ಈ ಬಾರಿಯ ಐಪಿಎಲ್ ಆರಂಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠ ಮುಂಬೈ ತಂಡವನ್ನು ಸೋಲಿಸಿದಾಗ ಡೆಲ್ಲಿ ತಂಡ ಬಲಿಷ್ಠವಾಗಿದೆ ಎಂದೆ ಎಲ್ಲರೂ ಭಾವಿಸಿದ್ದರು. ಅದರೆ ಇದೀಗ ಸತತ ಎರಡು ಪಂದ್ಯಗಳನ್ನು ಕೈಚೆಲ್ಲಿದೆ. ಅಂಕಪಟ್ಟಿಯಲ್ಲಿ ಎಂಟನೆ ಸ್ಥಾನಕ್ಕೆ ಕುಸಿದು ನೇಟ್ ರನ್ ರೇಟ್ 0.116 ಆಗಿದೆ. ಗುಜರಾತ್ ವಿರುದ್ಧ ಸೋತಿದ್ದ ಡೆಲ್ಲಿ ತಂಡಕ್ಕೆ ಡ್ಯಾಶಿಂಗ್ ಓಪನರ್ ಡೇವಿಡ್...

ರಿಷಭ್ ಪಂತ್, ಟೀಂ ಇಂಡಿಯಾಗೆ ವಾಪಸ್

www.karnatakatv.net: ಕೋವಿಡ್ ಕಾರಣದಿಂದ ಅಭ್ಯಾಸ ಪಂದ್ಯಕ್ಕೆ ಅಲಭ್ಯರಾಗಿದ್ದ ರಿಷಭ್ ಪಂತ್ ಕೋವಿಡ್ ಕಾರಣದಿಂದ ಹೊರಗುಳಿದ್ದಿದ್ದರು ಮರಳಿ ತಂಡಕ್ಕೆ ವಾಪಸ್ಸಾಗಿದ್ದಾರೆ ಪಂತ್ ಜುಲೈ 8ರಂದು ಕೋವಿಡ್ ಪಾಸಿಟಿವ್ ಬಂದ ಹಿನ್ನಲೆ ಪಂತ್ ಭಾರತದ ಟೀಂ ಗೇ ವಾಪಸ್ಸಾಗಿದ್ದಾರೆ ಆಗಷ್ಟ್ 4ರಿಂದ ನಡೆಯುತ್ತಿರುವ 5ಟೆಸ್ಟ್ ಸರಣಿಗೆ ರಿಷಭ್ ಪಂತ್ ಲಭ್ಯರಾಗಿದ್ದಾರೆ ಆಗಷ್ಟ್ 4ರಿಂದ ಶುರುವಾಗಲಿರುವ ಟೆಸ್ಟ್ ಸರಣಿ...

ರಿಷಭ್ ಪಂತ್ ಗೆ ಕೋವಿಡ್ ಪಾಸಿಟಿವ್

ಭಾರತದ ಪ್ರಮುಖ ವಿಕೆಟ್ ಕೀಪ್ ರಾದ ರಿಷಭ್ ಪಂತ್ ಗೆ  ಕೊರೋನಾ ಪಾಸಿಟಿವ್ ಇಂಗ್ಲೆಂಡ್ ನಲ್ಲಿಐಶೊಲೆಶನಲ್ಲಿದ್ದಾರೆ .ಬುದವಾರ ನಡೆದ  ಆಯ್ಕೆಗಾರರಾದ ಚೇತನ್ ಶರ್ಮಾ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೊಲ್ಕತ್ತಾ ದಲ್ಲಿ ನಡೆದ ಸಭೆಯಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.ಆಗಷ್ಟ್ 4ರಿಂದ ಆರಂಭವಾಗಲಿರುವ 5 ಟೆಸ್ಟ ಪಂದ್ಯಗಳು .ಪಾಕಿಸ್ತಾನ ದ ವಿರುದ್ದ 3 ಟಿ20...

ಕೆರಿಬಿಯನ್ ರ ಮೇಲೆ ಕೊಹ್ಲಿ ಪಡೆ ಸವಾರಿ, ಟೀಮ್ ಇಂಡಿಯಾ ಮಡಿಲಿಗೆ ಟಿ-ಟ್ವೆಂಟಿ ಸರಣಿ..!

ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲೂ ವಿರಾಟ್ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕೆರೆಬಿಯನ್ ರ ಎದುರು ಅವರದ್ದೇ ನೆಲದಲ್ಲಿ 3 ಪಂದ್ಯಗಳ ಟಿ-ಟ್ವೆಂಟಿ ಸರಣಿಯನ್ನು 3-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ, ಎದುರಾಳಿ ಪಡೆಗೆ ಬ್ಯಾಟಿಂಗ್ ಅವಕಾಶ ನೀಡಿತು....

ಗರ್ಲ್ ಫ್ರೆಂಡ್ ಜೊತೆ ಬರ್ತ್ ಡೇ ಪಾರ್ಟಿ ಮಾಡಿದ ಯಂಗ್ ಕ್ರಿಕೆಟರ್

ಭಾರತದ ಯಂಗ್ ಕ್ರಿಕೆಟರ್, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಇಶನ್ ಕಿಶನ್ ಸದ್ಯ ಪಾರ್ಟಿ ಮೂಡಲ್ಲಿದ್ದಾರೆ. ೨೧ನೇ ಸಂತಕ್ಕೆ ಕಾಲಿಟ್ಟ ಕಿಶನ್ ಬಬ್ಲಿ ಬಬ್ಲಿ ಗರ್ಲ್ ಫ್ರೆಂಡ್ ಜೊತೆ ಹುಟ್ಟುಹಬ್ಬ ಆಚರಿಸಿ ಕೊಂಡಿದ್ದಾರೆ. ಹೌದು ಬರ್ತ್​ಡೇ ಸಂಭ್ರಮಾಚರಣೆ ವೇಳೆ, ಇಶಾನ್​ ಕಿಸಾನ್​ ತಮ್ಮ ಗೆಳತಿ ಆದಿತಿ ಹೂಂಡೈ ಜತೆ ತೆಗೆಸಿಕೊಂಡಿರುವ...

ಟೀಮ್ ಇಂಡಿಯಾ ಸೋಲಿಗೆ ಕಾರಣ ಇವರೇನಾ..?

ವಿಶ್ವಕಪ್ ಲೀಗ್ ಪಂದ್ಯದಲ್ಲಿ, ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಭಾರತ, ಸೆಮೀಸ್ ನಲ್ಲಿ ಮುಗ್ಗರಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ನಡುವೆ ತಂಡದಲ್ಲಿ ಎಲ್ಲವೂ ಸರಿ ಇಲ್ಲವೇನೋ ಅನ್ನೋ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಅಷ್ಟಕ್ಕೂ ನಿನ್ನೆ ನಡೆದಿದ್ದೇನು ಪ್ರಮುಖ ಪಂದ್ಯದಲ್ಲಿ ತಂಡದ ಸೋಲಿಗೆ ಕಾರಣವಾಗಿದ್ದಾದ್ರು ಯಾರು, ಅನ್ನೋ ಅನುಮಾನ ನಿಮ್ಮನ್ನು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img