Sunday, April 13, 2025

Rishabh shetty

ಕಣ್ಮನ ಸೆಳೆದ ‘ಕಾಂತಾರ’ಕ್ಕೆ ಶತದಿನೋತ್ಸವದ ಸಂಭ್ರಮ…!

Film News: ಕನ್ನಡ ಸಿನಿಲೋಕವನ್ನು ತುಳುನಾಡ ದೈವಾರಾಧನೆಯನ್ನು ಉತ್ತುಂಗದೆತ್ತರಕ್ಕೆ ಹಾರಿಸಿದ ಕೀರ್ತಿ ಕನ್ನಡದ ಕಾಂತರಾಕ್ಕೆ ಸಲ್ಲುತ್ತದೆ. ಟ್ರೆöÊಲರ್ ನಲ್ಲೇ ಸುದ್ದಿ ಮಾಡಿ ವಿದೇಶದಲೂ ಸಂಚಲನ ಮೂಡಿಸಿದ ಚಿತ್ರ ಅಂದ್ರೇನೆ ಅದು ಕಾಂತಾರ. ಪ್ರಶಸ್ತಿಗಳನ್ನು ಬಾಚಿ ಪ್ರೇಕ್ಷಕರನ್ನು ತನ್ನತ್ತ ಸಮೀಪಿಸಿ ಗಲ್ಲಾಪೆಟ್ಟಿಗೆಯಲ್ಲಿ ಸಖತ್ತಾಗೇ ಸೌಂಡ್ ಮಾಡಿದ ಕಾಂತಾರ ಚಿತ್ರಕ್ಕೆ ಇದೀಗ ಶತದಿನೋತ್ಸವ ಆಚರಣೆಯ ಸಂಭ್ರಮ. ಮೂರಕ್ಷರದ ಕಾಂತಾರ ನೂರು...

ಹೋಪ್ ಇದೆ, ರಕ್ಷಿತ್ ಮಾಡದ್ದನ್ನ, ರಿಷಭ್ ಮಾಡ್ತಾರೆ ಅಂದ್ರು ಪ್ರಮೋದ್ ಶೆಟ್ಟಿ..!

ಈ ಶೆಟ್ಟರ ಪಾರ್ಟಿ ಸ್ಯಾಂಡಲ್‌ವುಡ್ಡಲ್ಲಿ ಕ್ರಿಯೇಟಿವ್ ಸಿನಿಮಾಗಳ ಮೂಲಕ ಸಿನಿಪ್ರಿಯರ ಫೇವರಿಟ್ ಆಗ್ಬಿಟ್ಟಿದೆ. ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಈಗ ಈ ಶೆಟ್ಟರ ಗ್ಯಾಂಗ್‌ನ ಬಗ್ಗೆ ಹೋಪ್‌ಫುಲ್ಲಾಗಿ ಮಾತಾಡಿರೋದು ಪ್ರಮೋದ್ ಶೆಟ್ಟಿ. ಪ್ರಮೋದ್ ಶೆಟ್ಟರು ಆಕ್ಟ್ ಮಾಡಿರೋ ಹೋಪ್ ಸಿನಿಮಾ ಜುಲೈನಲ್ಲಿ ರಿಲೀಸ್ ಆಗ್ತಿದೆ. ಇಲ್ಲಿ ಕರಪ್ಟ್ ಕೆ.ಎ.ಎಸ್ ಆಪೀಸರ್...

ನೀವು ಹಿಂಗೆಲ್ಲಾ ಕೇಳ್ಬೇಡಿ, ಕಷ್ಟ ಆಗುತ್ತೆ ಅಂದ್ರು ಕ್ಯೂಟ್ ಬ್ಯೂಟಿ ರಚನಾ ಇಂದರ್..!

`ಹೆಂಗೆ ನಾವು' ಅಂತ ಕೇಳ್ತಾ ಕೇಳ್ತಾ ಕನ್ನಡಿಗರ ಮನಸ್ಸು ಗೆದ್ದ ಅಪ್ಪಟ ಕನ್ನಡದ ಕ್ಯೂಟ್ ಬ್ಯೂಟಿ ರಚನಾ ಇಂದರ್. ಈ ಸುಂದರಿ ವರ್ಷವಿಡೀ ನಿಮ್ಮನ್ನು ರಂಜಿಸೋಕೆ ಹೊಸ ಹೊಸ ಸಿನಿಮಾಗಳ ಮೂಲಕ ಬರುತ್ತಿದ್ದಾರೆ. ಸದ್ಯ ನಿರ್ದೇಶಕ ಶಶಾಂಕ್‌ರ `ಲವ್ ೩೬೦' ಟ್ರೆöÊಲರ್ ರಿಲೀಸ್ ಆಗಿ ಸೂಪರ್‌ಹಿಟ್ ಆಗಿದೆ. ಎರಡನೇ ಸಿನಿಮಾದಲ್ಲೇ ರಚಾನಾರಿಗೆ ಪರ್ಫಾಮೆನ್ಸ್ ಇರುವ...

ಗರುಡ ಗಮನ ವೃಷಭ ವಾಹನ ಸಿನಿಮಾ ನೋಡಿ RGV ಹೇಳಿದ್ದೇನು?

ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ 'ಗರುಡ ಗಮನ ವೃಷಭ ವಾಹನ' ಸಿನಿಮಾ ಜೀ5 ಒಟಿಟಿಯಲ್ಲಿ ಧಮಾಲ್ ಸೃಷ್ಟಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿದೆ. 'ಗರುಡ ಗಮನ ವೃಷಭ ವಾಹನ' ಸಿನಿಮಾ ಮೊದಲು ಮೂರು ದಿನಗಳಲ್ಲಿಗಲ್ಲಿ ಬರೋಬ್ಬರಿ 8...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img