Tuesday, August 4, 2026

Rishabshetty

UKನಲ್ಲಿ ಕಾಂತಾರ 1 ಸಿನೆಮಾ ರಿಲೀಸ್ – ಪ್ರೀಮಿಯರ್ ಶೋ ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಜರ್ !

ರಿಷಬ್‌ ಶೆಟ್ಟಿ ನಿರ್ದೇಶನದ ʻಕಾಂತಾರ: ಚಾಪ್ಟರ್‌ 1ʼ ರಿಲೀಸ್ ಗೆ ಸಜ್ಜಾಗಿದೆ. ದೇಶ ವಿದೇಶಗಳಲ್ಲಿಯೂ ಈ ಸಿನಿಮಾ ಸಾವಿರಾರು ಸ್ಕ್ರೀನ್‌ಗಳ ಮೇಲೆ ಅಬ್ಬರಿಸಲಿದೆ. ರಿಷಬ್‌ ಶೆಟ್ಟಿ ನಿರ್ದೇಶನದ ʻಕಾಂತಾರ ಚಾಪ್ಟರ್‌ 1ʼ ಚಿತ್ರತಂಡ, ಭರ್ಜರಿ ಪ್ರಚಾರ ಕೆಲಸದಲ್ಲಿಯೂ ತೊಡಗಿಸಿಕೊಂಡಿದೆ. ವಿದೇಶಗಳಲ್ಲಿಯೂ ಈ ಸಿನಿಮಾಕ್ಕೆ ಕ್ರೇಜ್‌ ಹೆಚ್ಚಾಗಿದೆ. ಆ ಕ್ರೇಜ್‌ಗೆ ತಕ್ಕಂತೆ, ದೂರದ ಇಂಗ್ಲೆಂಡ್‌ನಲ್ಲಿ ಇದೇ ʻಕಾಂತಾರ;...

ಸ್ಟಾರ್‌ ಮನೆಗಳಲ್ಲಿ ಹೇಗಿತ್ತು ವರಮಹಾಲಕ್ಷ್ಮಿ ಸಂಭ್ರಮ?

ವರಲಕ್ಷ್ಮಿ ಹಬ್ಬ ಅಂದ್ರೆ ಲಕ್ಷ್ಮಿ ದೇವಿಗೆ ಅರ್ಪಿತವಾದ ಹಿಂದೂ ಹಬ್ಬ. ವರಗಳನ್ನು ನೀಡುವ ಮತ್ತು ಇಷ್ಟಾರ್ಥಗಳನ್ನು ಪೂರೈಸುವ ದೇವತೆ ಎಂದು ನಂಬಲಾಗಿದೆ. ನಮ್ಮ ಕನ್ನಡ ಚಿತ್ರರಂಗದ ಕಲಾವಿದರು ಕೂಡ ತಮ್ಮ ಮನೆಗಳಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನ ಗ್ರ್ಯಾಂಡ್ ಆಗಿ ಆಚರಿಸಿದ್ದಾರೆ. ಯಾರೆಲ್ಲಾ ಹೇಗೆ ಹಬ್ಬವನ್ನ ಆಚರಿಸಿದ್ದಾರೆ ನೀವೇ ನೋಡಿ. ರಾಧಿಕಾ ಕುಮಾರಸ್ವಾಮಿ ಅವರ ಮನೆಯಲ್ಲಿ ಹಬ್ಬದ ಸಡಗರ...

ಕಾಂತಾರಕ್ಕೆ ಹೃತಿಕ್‌ ರೋಷನ್‌ ಬಹುಪರಾಕ್

ಕಾಂತಾರಕ್ಕೆ ಹೃತಿಕ್‌ ರೋಷನ್‌ ಬಹುಪರಾಕ್ ಬಾಲಿವುಡ್‌ ನಟ ಹೃತಿಕ್‌ ರೋಷನ್‌ ಕಾಂತಾರ ಸಿನಿಮಾ ಕೊಂಡಾಡಿದ್ದು, ʻಕ್ಲೈಮ್ಯಾಕ್ಸ್‌ ಮೈನವಿರೇಳಿಸುವಂತಿತ್ತುʼ ಎಂದು ತಮ್ಮ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. ಕಾಂತಾರ ನೋಡುತ್ತ ಎಷ್ಟೊಂದು ಕಲಿತೆ. ರಿಷಬ್ ಶೆಟ್ಟಿ ಅವರ ನಿಖರತೆ ಈ ಸಿನಿಮಾವನ್ನು ಅದ್ಭುತವಾಗಿಸಿದೆ. ನಿರ್ದೇಶನ, ನಟನೆ ಮತ್ತು ಕಥೆಗಳೆಲ್ಲ ಉನ್ನತ ಮಟ್ಟದ್ದು. ಕ್ಲೈಮ್ಯಾಕ್ಸ್‌ನಲ್ಲಿ ರಿಷಬ್ ಶೆಟ್ಟಿಯ ಪಾತ್ರ ಮೈನವಿರೇಳಿಸುವಂತಿತ್ತು. ಇಡೀ ತಂಡಕ್ಕೆ ಅಭಿನಂದನೆಗಳು'...

ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲ್ಲೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ

ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದ್ದು, ಚಿತ್ರದ ಕ್ರೇಜ್ ಇನ್ನಷ್ಟು ಹೆಚ್ಚುತ್ತಿದೆ. ಸಾಮಾನ್ಯ ಪ್ರೇಕ್ಷಕರಲ್ಲದೆ ಸೆಲೆಬ್ರೆಟಿಗಳೂ ಸಹ ಸಿನಿಮಾವನ್ನು ಚಿತ್ರಮಂದಿರಕ್ಕೆ ಬಂದು ವೀಕ್ಷಿಸುತ್ತಿದ್ದಾರೆ. ವಿವಿಧ ಸಿನಿಮಾ ರಂಗದ ನಟರು, ರಾಜಕೀಯ ನಾಯಕರು ಎಲ್ಲ ರಂಗದವರು ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇಡೀ ದೇಶವೇ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ರಿಷಬ್ ಶೆಟ್ಟಿ ಪತ್ನಿ ಜೊತೆ ಧರ್ಮಸ್ಥಳಕ್ಕೆ...

‘ರುದ್ರಪ್ರಯಾಗ’ಕ್ಕೆ ಮತ್ತೆ ಒಂದಾದ ಅನಂತ್ ನಾಗ್-ರಿಷಬ್!

ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ ರಿಷಬ್ ಶೆಟ್ಟಿ. ನಿರ್ದೇಶಕನಾಗಿ ಸಿನಿ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟ ರಿಷಬ್ ಇಂದು ಸಕ್ಸಸ್ ಫುಲ್ ನಟನಾಗಿ ತೆರೆ ಮೇಲೆ ಮಿಂಚ್ತಿದ್ದಾರೆ. ಸದ್ಯ ರಿಷಬ್ ಶೆಟ್ಟಿ ರುದ್ರಪ್ರಯಾಗ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೇ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಕ್ಯೂರಿಯಾಸಿಟಿ ಹುಟ್ಟುಹಾಕ್ತಿದೆ. ಇದೀಗ ರುದ್ರಪ್ರಯಾಗ ಚಿತ್ರಕ್ಕೆ ಕನ್ನಡದ ಹಿರಿಯ ನಟ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img